July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಎಸ್ ಎಲ್ ಭೈರಪ್ಪ ಅವರಿಗೆ ನುಡಿನಮನ

ಬೆಳ್ತಂಗಡಿ: ಸಾಹಿತಿಕವಾಗಿ ಮತ್ತು ಸಾಮಾಜಿಕವಾಗಿ ತುಂಬು ಬದುಕನ್ನು ನಡೆಸಿದ ಎಸ್ ಎಲ್ ಭೈರಪ್ಪ ಅವರ ವ್ಯಕ್ತಿತ್ವ ಆದರ್ಶಪ್ರಾಯವಾದದ್ದು ಎಂದು ವಾಣಿ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಅಭ್ಯುದಯ ಹೇಳಿದರು.

ಅವರು ವಾಣಿ ಪದವಿ ಪೂರ್ವ ಕಾಲೇಜಿನ ಸಾಹಿತ್ಯ ಸಂಘದ ಆಶ್ರಯದಲ್ಲಿ ಜರುಗಿದ ಎಸ್ ಎಲ್ ಬೈರಪ್ಪ ಅವರಿಗೆ ನುಡಿ ನಮನ ಸಲ್ಲಿಸುತ್ತಾ, ಭೈರಪ್ಪ ಅವರ ಕೃತಿಗಳಲ್ಲಿ ಎಲ್ಲವನ್ನೂ ಪ್ರಶ್ನಿಸುವಂತಹ ಮನೋಧಾಡ್ಯತೆ ಕಂಡು ಬರುತ್ತಿದ್ದು ಸಾಮಾಜಿಕ ಸಂಘರ್ಷ, ಇತಿಹಾಸ, ಧರ್ಮ, ಶಿಕ್ಷಣ, ತತ್ವಶಾಸ್ತ್ರ ಮುಂತಾದ ವಿಷಯಗಳು ತಿಳಿದು ಬರುತ್ತದೆ. ಮನುಷ್ಯ ಸಂಬಂಧದ ಆಳಕ್ಕೆ ಇಳಿದು ನೈತಿಕ ಮೌಲ್ಯಗಳ ಬಗ್ಗೆ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ವಿದ್ಯಾರ್ಥಿಗಳು ಭೈರಪ್ಪರಂತಹ ಮಹಾನ್ ವ್ಯಕ್ತಿಗಳ ವ್ಯಕ್ತಿತ್ವ ಹಾಗೂ ವಿಚಾರಗಳನ್ನು ತಿಳಿದುಕೊಳ್ಳುವುದು ಅಗತ್ಯವಿದೆ ಎಂದರು.


ಕಾಲೇಜಿನ ಪ್ರಾಂಶುಪಾಲ ವಿಷ್ಣು ಪ್ರಕಾಶ್ ಎಂ ಅಧ್ಯಕ್ಷತೆ ವಹಿಸಿದ್ದರು. ಸಾಹಿತ್ಯ ಸಂಘದ ಸಂಯೋಜಕಿ ರಮ್ಯಾ ಜೋಶಿ ಕಾರ್ಯಕ್ರಮ ನಿರ್ವಹಿಸಿದರು.

Related posts

ಕರಿಕಲ್ ಶಾಖಾ ಮಠದಲ್ಲಿ ಜು.21ರಿಂದ ಆ.30ರವರೆಗೆ ಕನ್ಯಾಡಿ ಶ್ರೀ ರಾಮಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರ ಚಾತುರ್ಮಾಸ್ಯ ವ್ರತ

Suddi Udaya

ವಾಣಿ ಕಾಲೇಜಿನ ಎನ್ಎಸ್ಎಸ್ ವಿದ್ಯಾರ್ಥಿಗಳಿಂದ ನೇಜಿ ನಾಟಿ

Suddi Udaya

ಉಜಿರೆ ರುಡ್‌ಸೆಟ್‌ನಲ್ಲಿ ಅಕೌಂಟಿಂಗ್ ಟ್ಯಾಲಿ ತರಬೇತಿ ಸಮಾರೋಪ

Suddi Udaya

ಮರೋಡಿ ಪಲಾರಗೋಳಿ ಆದಿಶಕ್ತಿ ಸೇವಾ ಸಮಿತಿಯಿಂದ 12ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಉಪಾಧ್ಯಕ್ಷರಾಗಿ ಜನಾರ್ದನ ಗೌಡ ಆಯ್ಕೆ

Suddi Udaya

ನಿಡ್ಲೆ : ಅಗ್ರಿಲೀಫ್ ಎಕ್ಸ್‌ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗೆ ಅಂತರಾಷ್ಟ್ರೀಯ ಮನ್ನಣೆ

Suddi Udaya
error: Content is protected !!