25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೆ.26: ಕೊಲ್ಲಿ ದೇವಸ್ಥಾನ ಜೀರ್ಣೋದ್ದಾರ ಸಮಿತಿಯಿಂದ ಭಕ್ತರ ಸಭೆ

ಮಿತ್ತಬಾಗಿಲು: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ದುರ್ಗಾದೇವಿ) ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಲೆಕ್ಕಪತ್ರಗಳನ್ನು ಸಾರ್ವಜನಿಕರಿಗೆ ನೀಡುವ ಉದ್ದೇಶದಿಂದ ಸೆ.26 ರಂದು ಭಕ್ತರ ಸಭೆಯನ್ನು ಕರೆಯಲಾಗಿದೆ ಎಂದು ಜೀಣೋದ್ಧಾರ ಸಮಿತಿ ಅಧ್ಯಕ್ಷ ಡಾ. ಬಿ.ಕೆ ಲೋಕೇಶ್ ರಾವ್, ಪ್ರಧಾನ ಕಾರ್ಯದರ್ಶಿ ದಿನೇಶ್ ಗೌಡ ಹಾಗೂ ಕೋಶಾಧಿಕಾರಿ ಕೆ. ವಾಸುದೇವ ರಾವ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ದೇವಳದ ಕಾಮಗಾರಿಗಳು ಜೀರ್ಣೋದ್ಧಾರ ಸಮಿತಿಯಿಂದ ಧಾರ್ಮಿಕ ಇಲಾಖೆಯ ಸೂಚನೆಯಂತೆ 2022 ರಿಂದ 2025 ರವರೆಗೆ ಜೀರ್ಣೋದ್ಧಾರ ಕಾಮಗಾರಿ ನಡೆದಿದ್ದು, ಲೆಕ್ಕಪತ್ರ ಸಭೆಯ ಅಂದು 10.30ಕ್ಕೆ ಕೊಲ್ಲಿ ದೇವಸ್ಥಾನದ ಕಲಾಮಂದಿರದಲ್ಲಿ ನಡೆಯಲಿದೆ ಎಂದು ತಿಳಿಸಿದ್ದಾರೆ.

Related posts

ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜದಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಎ.19: ಅರಿಕೆಗುಡ್ಡೆ ಶ್ರೀ ವನದುರ್ಗಾ ಸಭಾಭವನ ಉದ್ಘಾಟನೆ

Suddi Udaya

ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ

Suddi Udaya

ಶಿಬರಾಜೆ-ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಮಂಡಳಿಯಿಂದ ಅರ್ಧ ಏಕಾಹ ಭಜನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸಂತೆ ಮಾರುಕಟ್ಟೆಯ ವಿದ್ಯುತ್ ಕಂಬಕ್ಕೆ ಸುತ್ತುವರಿದ ಮರದ ಕೊಂಬೆಗಳ ತೆರವು

Suddi Udaya

ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ಪ್ರಾಕೃತಿಕ ವಿಕೋಪಗಳು ಮತ್ತು ಸಾಂಕ್ರಾಮಿಕ ರೋಗಗಳಿಂದ ಸುರಕ್ಷತಾ ಜಾಗೃತಿ

Suddi Udaya
error: Content is protected !!