23.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿಬೆಳ್ತಂಗಡಿ

ಇಂದು (ಸೆ.25): ಬೆಳ್ತಂಗಡಿಯಲ್ಲಿ ಅರಿಹಂತ್ ಜೈನ್ ಮಾಲೀಕತ್ವದ ಅಯಾನ್ಶ್ ಮೊಬೈಲ್ ಮಳಿಗೆ ನವೀಕರಣಗೊಂಡು ಶುಭಾರಂಭ

ಬೆಳ್ತಂಗಡಿ: ಕಳೆದ 15 ವರ್ಷಗಳಿಂದ ಮೊಬೈಲ್ ಸೇಲ್ಸ್ ಅಂಡ್ ಸರ್ವಿಸ್ ನಲ್ಲಿ ಪರಿಣಿತಿಯನ್ನು ಹೊಂದಿದ್ದು, ಸತತ ಆರು ವರ್ಷಗಳಿಂದ ಅಯಾನ್ಶ್ ಮೊಬೈಲ್ ಮಳಿಗೆಯನ್ನು ಪ್ರಾರಂಭಿಸಿ ಗ್ರಾಹಕರ ಪ್ರೀತಿ-ವಿಶ್ವಾಸ ನಂಬಿಕೆ ಗಳಿಸಿ ಹೊಸತನದೊಂದಿಗೆ ಇದೀಗ ಬೆಳ್ತಂಗಡಿ ಸಂತೆಕಟ್ಟೆಯಲ್ಲಿರುವ ಲಕ್ಷ್ಮೀನಾರಾಯಣ ಕಾಂಪ್ಲೆಕ್ಸ್ ನಲ್ಲಿ ಸೆ. 25 ರಂದು ಪ್ರಾರಂಭಗೊಳ್ಳಲಿದೆ.

ನವೀಕರಣಗೊಂಡ ನೂತನ ಸಂಸ್ಥೆಯನ್ನು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು ದೀಪ ಪ್ರಜ್ವಲನೆಗೈದು ಉದ್ಘಾಟಿಸಲಿದ್ದಾರೆ.ಕಾರ್ಯಕ್ರಮದಲ್ಲಿ ಅರಿಹಂತ್ ಅವರ ಮನೆಯವರು,ಬಂಧು- ಮಿತ್ರರು ಭಾಗವಹಿಸಲಿದ್ದಾರೆ.ಅರಿಹಂತ್ ಜೈನ್ ಮಾಲೀಕತ್ವದ ಅಯಾನ್ಶ್ ಮೊಬೈಲ್ ಸಂಸ್ಥೆಯು ವಿವಿಧ ಕಂಪನಿಯ, ವಿನೂತನ ಮಾದರಿಯ ಗುಣಮಟ್ಟದ ಮೊಬೈಲ್ ಗಳನ್ನು ಗ್ರಾಹಕರಿಗೆ ಪರಿಚಯಿಸಿ ಯಶಸ್ವಿಯಾಗಿದ್ದಾರೆ.ಇಗಾಗಲೇ ಅರಿಹಂತ್ ಅವರು ಮೊಬೈಲ್ ಸೇಲ್ಸ್ ನೊಂದಿಗೆ ,ಸರ್ವಿಸ್ ಗೆ ಪ್ರಾಮುಖ್ಯತೆಯನ್ನು ನೀಡುತ್ತಿದ್ದು ಗ್ರಾಹಕರಿಗೆ ತಕ್ಷಣ ಸ್ಪಂದಿಸುತ್ತಿದ್ದಾರೆ.

Related posts

ಬೆಳ್ತಂಗಡಿ ಪ.ಪಂ. ವತಿಯಿಂದ ಸರಕಾರದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

Suddi Udaya

ಗುರುವಾಯನಕೆರೆ ಬಂಟರ ಭವನದಲ್ಲಿ ನಡೆದ ಪ್ರಾಂತ್ಯಾಧ್ಯಕ್ಷರ ಅಧಿಕೃತ ಭೇಟಿ: ಕಾಪಿನಡ್ಕ ಸ ಕಿ ಪ್ರಾ ಶಾಲೆಗೆ ಕಂಪ್ಯೂಟರ್ ಉಪಕರಣಗಳ ಹಸ್ತಾಂತರ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ: ಧಾರ್ಮಿಕ ಸಭೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಕಾಯರ್ತಡ್ಕ ಶಾಲೆಗೆ ಮುಖ್ಯ ಶಿಕ್ಷಕರಾಗಿ ಭಡ್ತಿ ಹೊಂದಿದ ರಾಷ್ಟ್ರಪತಿ ಪ್ರಶಸ್ತಿ ವಿಜೇತ ಶಿಕ್ಷಕ ಯಾಕೂಬ್ ಎಸ್ ಕೊಯ್ಯೂರು ರವರಿಗೆ ಸನ್ಮಾನ

Suddi Udaya

ಬೆಳಾಲು ನಿವಾಸಿ ಶೇಖರ ಪೂಜಾರಿ ನಿಧನ

Suddi Udaya

ಕೊಕ್ಕಡ: ರಿಕ್ಷಾ ಚಾಲಕ ಮಾಲಕರ ಸಂಘದಿಂದ ಚರಂಡಿ ದುರಸ್ತಿ

Suddi Udaya
error: Content is protected !!