22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಾ ಮತ್ತು ಕರಕುಶಲ ಚಟುವಟಿಕೆ

ಉಜಿರೆ: ಅನುಗ್ರಹ ಶಾಲೆಯಲ್ಲಿ ಕಿರಿಯ ಹಾಗೂ ಹಿರಿಯ ಪ್ರಾಥಮಿಕ ವಿದ್ಯಾರ್ಥಿಗಳಿಗೆ ಕಲಾ ಮತ್ತು ಕರಕುಶಲ ಚಟುವಟಿಕೆ ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮವನ್ನು ಮಕ್ಕಳಲ್ಲಿ ಸೃಜನಶೀಲತೆ, ಹೊಸತನ ಮತ್ತು ಕಲೆಗಳ ಆಸಕ್ತಿಯನ್ನು ಬೆಳೆಸುವ ಉದ್ದೇಶದಿಂದ ಆಯೋಜಿಸಲಾಯಿತು.

ಕಾರ್ಯಕ್ರಮಕ್ಕೆ ಭವ್ಯಶ್ರೀ ಕೀರ್ತಿರಾಜ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಮಕ್ಕಳಿಗೆ ಕಲಾ-ಕುಶಲತೆಯ ವಿವಿಧ ರೀತಿಗಳನ್ನು ಪರಿಚಯಿಸಿದರು. ಅವರ ಮಾರ್ಗದರ್ಶನದಲ್ಲಿ ಮಕ್ಕಳು ಉತ್ಸಾಹದಿಂದ ವಿವಿಧ ಹಸ್ತ ಕಲಾಕೃತಿಗಳನ್ನು ತಯಾರಿಸಿ ತಮ್ಮ ಕೌಶಲ್ಯವನ್ನು ಪ್ರದರ್ಶಿಸಿದರು.


ಕಾರ್ಯಕ್ರಮಕ್ಕೆ ಶಾಲಾ ಪ್ರಾಂಶುಪಾಲರಾದ ಫಾ! ವಿಜಯ್ ಲೋಬೊ ಅವರು ಹಾಜರಾಗಿ ಮಕ್ಕಳಿಗೆ ಪೋತ್ಸಾಹಿಸಿದರು. ಕಾರ್ಯಕ್ರಮದ ನಿರ್ವಹಣೆಯನ್ನು ಶಿಕ್ಷಕಿಯರಾದ ಅಶ್ವಿನಿ ಹಾಗೂ ರಕ್ಷಾ ನಿರ್ವಹಿಸಿದರು. ಮಕ್ಕಳ ಪಾಲ್ಗೊಳ್ಳುವಿಕೆ, ಉತ್ಸಾಹ ಮತ್ತು ಸೃಜನಶೀಲತೆ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿತು.

Related posts

ಎಸ್.ಡಿ.ಎಂ ಪಾಲಿಟೆಕ್ನಿಕ್:‌ ವ್ಯಕ್ತಿತ್ವ ವಿಕಸನ ಹಾಗೂ ನಾಯಕತ್ವ ಗುಣ ಕುರಿತು ಕಾರ್ಯಾಗಾರ

Suddi Udaya

ಬೆಳ್ತಂಗಡಿ : ವೃತ್ತ ನಿರೀಕ್ಷಕರಾಗಿ ರವಿ ಬಿ.ಎಸ್ ನೇಮಕ

Suddi Udaya

ಉಜಿರೆ: ಯಕ್ಷಗಾನ ನಾಟ್ಯ ತರಬೇತಿಯ ಉದ್ಘಾಟನೆ

Suddi Udaya

ಕಲಾಯಿತೊಟ್ಟು: ನಾಗರ ಪಂಚಮಿ ಪ್ರಯುಕ್ತ ನಾಗದೇವರ ಕಟ್ಟೆಯಲ್ಲಿ ಹಾಲಾಭಿಷೇಕ, ಪರ್ವ ಸೇವೆ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಪಟ್ಟಾಭಿಷೇಕದ ಅಂಗವಾಗಿ ಉಜಿರೆ ಎಸ್‌ಡಿಎಂ ಇಂಜಿನಿಯರಿಂಗ್‌ಕಾಲೇಜಿನಲ್ಲಿ ಸರಣಿ ಕಾರ್ಯಕ್ರಮಗಳು

Suddi Udaya

ಇಂದಿನಿಂದ ಬೆಳ್ತಂಗಡಿಯಲ್ಲಿ ಭಾರಿ ರಿಯಾಯಿತಿಯಲ್ಲಿ ಬಟ್ಟೆಗಳ ಮಾರಾಟ

Suddi Udaya
error: Content is protected !!