25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕಳೆಂಜ ನಂದಗೋಕುಲ ಗೋಶಾಲೆಗೆ ಖ್ಯಾತ ಯಕ್ಷಗಾನ ಕಲಾವಿದ ಉಜಿರೆ ಅಶೋಕ ಭಟ್ ಭೇಟಿ

ಕಳೆಂಜ: ಖ್ಯಾತ ಯಕ್ಷಗಾನ ಕಲಾವಿದ ಉಜಿರೆ ಅಶೋಕ ಭಟ್ ರವರು ನಂದಗೋಕುಲ ಗೋಶಾಲೆಗೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಟ್ರಸ್ಟ್ ಮ್ಯಾನೇಜರ್ ಗೋಪಾಲ್ ನಿಡ್ಲೆ ಹಾಗೂ ಸೂಪರ್ ವೈಸರ್ ಕೀರ್ತಿರಾಜ್ ಸಂಸ್ಥೆಯ ಕಾರ್ಯಚಟುವಟಿಕೆಗಳ ಬಗ್ಗೆ ವಿವರಿಸಿದರು. ಅಶೋಕ ಭಟ್ಟರಿಗೆ ಗೋಪೋಷಕ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಟ್ರಸ್ಟ್ ಅಧ್ಯಕ್ಷ ಡಾ ಎಂ.ಎಂ. ದಯಾಕರ್ ಉಪಸ್ಥಿತರಿದ್ದರು.

Related posts

ನಾಳೆ (ಜು.14) ಉಜಿರೆಯಲ್ಲಿ ಶುಭಾರಂಭಗೊಳ್ಳಲಿದೆ “ಡೈನಮಿಕ್ ಡ್ಯಾನ್ಸ್ ಫ್ಯಾಕ್ಟರಿ&ಕಾಸ್ಟೋಮ್ ಕಾರ್ನರ್”

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದ ವಿಶೇಷ ಚೇತನರ ಮಕ್ಕಳೊಂದಿಗೆ ರಕ್ಷಾಬಂಧನ ಆಚರಣೆ

Suddi Udaya

ವೇಣೂರು ಸರಕಾರಿ ಶಾಲೆ ಸ್ಥಳಾಂತರದ ಬಗ್ಗೆ ಹಳೆ ವಿದ್ಯಾರ್ಥಿಗಳ ವಿಚಾರ ವಿನಿಮಯ ಸಭೆ: ಕುಂದುಕೊರತೆ ನೀಗಿಸಲು ಹಳೆವಿದ್ಯಾರ್ಥಿಗಳಿಂದ ಸಹಾಯ ಯಾಚಿಸಲು ನಿರ್ಧಾರ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಚಿತ್ರಕಲಾ ಸ್ಪರ್ಧೆ: ಉಜಿರೆ ಅನುಗ್ರಹ ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಪುಷ್ಟಿ ಮುಂಡಾಜೆ ಪ್ರಥಮ ಸ್ಥಾನ

Suddi Udaya

ಮೈಸೂರಿನಲ್ಲಿ ಬಾಲಕಿಯರ ವಿಭಾಗದ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟ: ಜಿದ್ದಾಜಿದ್ದಿನ ಪಂದ್ಯಾವಳಿಯಲ್ಲಿ ಸತತ 9ನೇ ಬಾರಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಬಂದಾರು ಶಾಲೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಅಂತರಾಷ್ಟ್ರೀಯ ಆರೋಗ್ಯ ದಿನದ ಆಚರಣೆ

Suddi Udaya
error: Content is protected !!