22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕಳೆಂಜ ನಂದಗೋಕುಲ ಗೋಶಾಲೆಗೆ ಖ್ಯಾತ ಯಕ್ಷಗಾನ ಕಲಾವಿದ ಉಜಿರೆ ಅಶೋಕ ಭಟ್ ಭೇಟಿ

ಕಳೆಂಜ: ಖ್ಯಾತ ಯಕ್ಷಗಾನ ಕಲಾವಿದ ಉಜಿರೆ ಅಶೋಕ ಭಟ್ ರವರು ನಂದಗೋಕುಲ ಗೋಶಾಲೆಗೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಟ್ರಸ್ಟ್ ಮ್ಯಾನೇಜರ್ ಗೋಪಾಲ್ ನಿಡ್ಲೆ ಹಾಗೂ ಸೂಪರ್ ವೈಸರ್ ಕೀರ್ತಿರಾಜ್ ಸಂಸ್ಥೆಯ ಕಾರ್ಯಚಟುವಟಿಕೆಗಳ ಬಗ್ಗೆ ವಿವರಿಸಿದರು. ಅಶೋಕ ಭಟ್ಟರಿಗೆ ಗೋಪೋಷಕ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಟ್ರಸ್ಟ್ ಅಧ್ಯಕ್ಷ ಡಾ ಎಂ.ಎಂ. ದಯಾಕರ್ ಉಪಸ್ಥಿತರಿದ್ದರು.

Related posts

ಜು.8 : ಬೆಳ್ತಂಗಡಿ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿ ಅವರಿಗೆ ಅಭಿನಂದನೆ

Suddi Udaya

ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾದ ಅಸ್ಥಿಪಂಜರ: ಮತ್ತೊಬ್ಬನ ಗುರುತು ಪತ್ತೆ ಹಚ್ಚಿದ ಎಸ್.ಐ.ಟಿ

Suddi Udaya

ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಕುಂಭಾಭಿಷೇಕ ಪೂರ್ವಭಾವಿಯಾಗಿ ಚಪ್ಪರ ಮೂಹೂರ್ತ

Suddi Udaya

ಜ.12: ಬಳಂಜ ಬದಿನಡೆಯಲ್ಲಿ ಅಯ್ಯಪ್ಪ ಪೂಜೆ, ಇರುಮುಡಿ ಕಟ್ಟುವ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ‘ತರಗತಿ ಕೋಣೆ ನಿರ್ವಹಣೆ’ ಕಾರ್ಯಾಗಾರ

Suddi Udaya

ಮಚ್ಚಿನ: ರಸ್ತೆಯ ಬದಿಯಲ್ಲಿ ತ್ಯಾಜ್ಯಗಳ ದುರ್ವಾಸನೆ: ಕ್ರಮ ಕೈಗೊಳ್ಳಲು ಗ್ರಾಮಸ್ಥರ ಒತ್ತಾಯ

Suddi Udaya
error: Content is protected !!