25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಣ್ಣೀರುಪಂತ : ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ವಾಕಿಂಗ್ ಸ್ಟಿಕ್ ಹಸ್ತಾಂತರ

ಕುಪ್ಪೆಟ್ಟಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಗುರುವಾಯನಕೆರೆ ತಾಲೂಕು ತಣ್ಣೀರುಪಂತ ವಲಯದ ಕುಪ್ಪೆಟ್ಟಿ ಕಾರ್ಯಕ್ಷೇತ್ರದ ಸುಬ್ಬಯ್ಯ ಗೌಡರವರಿಗೆ ಸೆ 24 ರಂದು ತ್ರಿಲೆಗ್ ವಾಕಿಂಗ್ ಸ್ಟಿಕ್ ನ್ನು (ಊರುಗೋಲು) ಕುಪ್ಪೆಟ್ಟಿಯ ಶ್ರೀ ಗಣೇಶ ಭಜನಾ ಮಂದಿರದ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಪ್ರವೀಣ್ ರೈ ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಕುಪ್ಪೆಟ್ಟಿ ಒಕ್ಕೂಟದ ಅಧ್ಯಕ್ಷ ಡೀಕಯ್ಯ, ವಲಯದ ಮೇಲ್ವಿಚಾರಕರಾದ ವಿಶ್ವನಾಥ ಪೂಜಾರಿ ,
ಸೇವಾಪ್ರತಿನಿಧಿಯಾದ ಸಂಧ್ಯಾ, ಸದಸ್ಯರಾದ ದಯಾನಂದ ಉಪಸ್ಥಿತರಿದ್ದರು.

Related posts

ಎಕ್ಸೆಲ್ ಉಪನ್ಯಾಸಕರಿಂದ ಸಾಂಸ್ಕೃತಿಕ ವೈಭವ

Suddi Udaya

ನಿಷೇದಿತ ಮಾದಕವಸ್ತು ಮಾರಾಟ ಯತ್ನ ಪ್ರಕರಣ: ಆರೋಪಿಗೆ ಶಿಕ್ಷೆ

Suddi Udaya

ಉಜಿರೆ: ಮಿತ್ರ ಯುವಕ ಮಂಡಲದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉರುವಾಲು ಹಾಗೂ ಪದ್ಮುಂಜ ಶ್ರೀ ವರಾಮಹಾಲಕ್ಷ್ಮಿ ಪೂಜೆ ಹಾಗೂ ಒಕ್ಕೂಟ ಪದಗ್ರಹಣ ಸಮಾರಂಭ

Suddi Udaya

ಉಜಿರೆ ಶ್ರೀ ಧಂ.ಮಂ. ಪ.ಪೂ ಕಾಲೇಜು : ಎನ್ನೆಸ್ಸೆಸ್ ವತಿಯಿಂದ ಸ್ವಚ್ಛತಾ ಹೀ ಸೇವಾ ಅಭಿಯಾನ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ 27ನೇ ವರ್ಷದ ಸಾಮೂಹಿಕ ಶ್ರೀ ಗೌರಿ ಪೂಜೆ ಮತ್ತು ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!