32.9 C
ಪುತ್ತೂರು, ಬೆಳ್ತಂಗಡಿ
March 6, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಕುಡುಮಶ್ರೀ ಟೈಗರ್ಸ್ ನಿಂದ 8ನೇ ವರ್ಷದ ಅದ್ದೂರಿಯ ಪಿಲಿಏಸ; ಸೆ.27-29: ಊದುಪೂಜೆ, ಹುಲಿಕುಣಿತ, ವೈಭವದ ಮೆರವಣಿಗೆ

ಧರ್ಮಸ್ಥಳ: ಕುಡುಮಶ್ರೀ ಟೈಗರ್ಸ್ ನಿಂದ 8ನೇ ವರ್ಷದ ಅದ್ದೂರಿಯ ಪಿಲಿಏಸ, ಊದುಪೂಜೆ, ಹುಲಿಕುಣಿತ, ವೈಭವದ ಮೆರವಣಿಗೆಯು ಸೆ. 27-29 ರವರೆಗೆ ನಡೆಯಲಿದೆ.


ಕಳೆದ ಏಳು ವರ್ಷಗಳಿಂದ ಪ್ರತಿವರ್ಷ ಅದ್ದೂರಿಯ ಪಿಲಿಏಸ ಕಾರ್ಯಕ್ರಮಗಳನ್ನು ಕುಡುಮಶ್ರೀ ಟೈಗರ್ಸ್ ಹಮ್ಮಿಕೊಂಡು ಬರುತ್ತಿದೆ. ಸೆ.27 ರಂದು ರಾತ್ರಿ ಗಂಟೆ 7 ರಿಂದ ನಡುಗುಡ್ಡೆ ಮೈದಾನದಲ್ಲಿ ಊದುಪೂಜೆ, ಸೆ.28 ರಂದು ಧರ್ಮಸ್ಥಳ ಅಮೃತವರ್ಷಿಣಿ ಸಭಾಭವನದಲ್ಲಿ ಹುಲಿಕುಣಿತ, ಸೆ.29 ರಂದು ಮನೆ, ಸಂಘ ಸಂಸ್ಥೆಗಳಿಗೆ ಭೇಟಿ ನೀಡಿ ಪ್ರದರ್ಶನ ನೀಡಲಿದ್ದೇವೆ ಎಂದು ಸಂಘಟಕರು ತಿಳಿಸಿದ್ದಾರೆ.

ಈ ವರ್ಷ ವಿಶೇಷವಾಗಿ 10 ಬಡ ಕುಟುಂಬಗಳಿಗೆ ಆರ್ಥಿಕ ಸಹಾಯಾರ್ಥ, 10 ಬಡ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕಾಗಿ ವಿದ್ಯಾನಿಧಿ ಹಸ್ತಾಂತರ ಕಾರ್ಯಕ್ರಮ ನಡೆಯಲಿದೆ. ಊದು ಪೂಜೆಯ ದಿನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ ಎಂದು ತಿಳಿಸಿದ್ದಾರೆ.

Related posts

ಬಳಂಜ: ವೇಣೂರು ಆರಕ್ಷಕ ಠಾಣೆಯ ವತಿಯಿಂದ ಬೀಟ್ ಪೋಲೀಸ್ ಪಂಪಾಪತಿಯವರಿಂದ ಸಾರ್ವಜನಿಕರಿಗೆ ಸೈಬರ್ ಕ್ರೈಂ ,ಸಂಚಾರ ನಿಯಮ ಪಾಲನೆ ಹಾಗೂ ಮುನ್ನೆಚ್ಚರಿಕೆ ಕ್ರಮದ ಬಗ್ಗೆ ಮಾಹಿತಿ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ದಿನಾಚರಣೆ : ಯಕ್ಷ ಶಿಕ್ಷಣ ವಿದ್ಯಾರ್ಥಿಗಳಿಂದ ಯಕ್ಷಗಾನ ಪ್ರದರ್ಶನ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಕೊಕ್ಕಡದಲ್ಲಿ ನಿಲ್ಲಿಸಿದ್ದ ಮಾರುತಿ 800 ಕಾರು ಕಳ್ಳತನ

Suddi Udaya

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya

ಮದ್ದಡ್ಕ ಮಸ್ಜಿದ್‌ನ ನೂತನ ಆಡಳಿತ ಕಚೇರಿ ಉದ್ಘಾಟನೆ

Suddi Udaya
error: Content is protected !!