23.7 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಕುಡುಮಶ್ರೀ ಟೈಗರ್ಸ್ ನಿಂದ 8ನೇ ವರ್ಷದ ಅದ್ದೂರಿಯ ಪಿಲಿಏಸ; ಸೆ.27-29: ಊದುಪೂಜೆ, ಹುಲಿಕುಣಿತ, ವೈಭವದ ಮೆರವಣಿಗೆ

ಧರ್ಮಸ್ಥಳ: ಕುಡುಮಶ್ರೀ ಟೈಗರ್ಸ್ ನಿಂದ 8ನೇ ವರ್ಷದ ಅದ್ದೂರಿಯ ಪಿಲಿಏಸ, ಊದುಪೂಜೆ, ಹುಲಿಕುಣಿತ, ವೈಭವದ ಮೆರವಣಿಗೆಯು ಸೆ. 27-29 ರವರೆಗೆ ನಡೆಯಲಿದೆ.


ಕಳೆದ ಏಳು ವರ್ಷಗಳಿಂದ ಪ್ರತಿವರ್ಷ ಅದ್ದೂರಿಯ ಪಿಲಿಏಸ ಕಾರ್ಯಕ್ರಮಗಳನ್ನು ಕುಡುಮಶ್ರೀ ಟೈಗರ್ಸ್ ಹಮ್ಮಿಕೊಂಡು ಬರುತ್ತಿದೆ. ಸೆ.27 ರಂದು ರಾತ್ರಿ ಗಂಟೆ 7 ರಿಂದ ನಡುಗುಡ್ಡೆ ಮೈದಾನದಲ್ಲಿ ಊದುಪೂಜೆ, ಸೆ.28 ರಂದು ಧರ್ಮಸ್ಥಳ ಅಮೃತವರ್ಷಿಣಿ ಸಭಾಭವನದಲ್ಲಿ ಹುಲಿಕುಣಿತ, ಸೆ.29 ರಂದು ಮನೆ, ಸಂಘ ಸಂಸ್ಥೆಗಳಿಗೆ ಭೇಟಿ ನೀಡಿ ಪ್ರದರ್ಶನ ನೀಡಲಿದ್ದೇವೆ ಎಂದು ಸಂಘಟಕರು ತಿಳಿಸಿದ್ದಾರೆ.

ಈ ವರ್ಷ ವಿಶೇಷವಾಗಿ 10 ಬಡ ಕುಟುಂಬಗಳಿಗೆ ಆರ್ಥಿಕ ಸಹಾಯಾರ್ಥ, 10 ಬಡ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕಾಗಿ ವಿದ್ಯಾನಿಧಿ ಹಸ್ತಾಂತರ ಕಾರ್ಯಕ್ರಮ ನಡೆಯಲಿದೆ. ಊದು ಪೂಜೆಯ ದಿನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ ಎಂದು ತಿಳಿಸಿದ್ದಾರೆ.

Related posts

ಬೆಳ್ತಂಗಡಿ: ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಕೆ ಗಂಗಾಧರ ಗೌಡರವರ ನೂತನ ಕಛೇರಿ ಉದ್ಘಾಟನೆ

Suddi Udaya

ಶಿರ್ಲಾಲು : ಮಜಲಪಲ್ಕೆ ನಿವಾಸಿ ಹರಿಶ್ಚಂದ್ರ ಪೂಜಾರಿ ರವರಿಗೆ ಬಿಜೆಪಿ ಗ್ರಾಮ ಸಮಿತಿಯ ಸದಸ್ಯರಿಂದ ಆರ್ಥಿಕ ನೆರವು

Suddi Udaya

ಸ್ವಾತಂತ್ರ್ಯ ಅಮೃತ ಮಹೋತ್ಸವ ಪ್ರಯುಕ್ತ ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲನೇತೃತ್ವದಲ್ಲಿಬೆಳ್ತಂಗಡಿಯಲ್ಲಿ ತ್ರಿವರ್ಣ ಕಲರವ ಬೈಕ್ ಜಾಥ

Suddi Udaya

ರಿಕ್ಷಾ ಚಾಲಕರ ಹಾಗೂ ಸಾರಿಗೆ ನೌಕರರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಸಾರಿಗೆ ಮಂತ್ರಿ ರಾಮಲಿಂಗ ರೆಡ್ಡಿಯವರಿಗೆ ಆಗ್ರಹ

Suddi Udaya

ಪ.ರಾ. ಶಾಸ್ತ್ರಿ ಅಭಿನಂದನಾ ಸಮಿತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಭೇಟಿ

Suddi Udaya

ಜೀಪು ಚಾಲಕ ಮಾಲಕರ ಸಂಘದಿಂದ ದಿ. ಯಾದವ ಕಾಟ್ಲ ರವರ ಮನೆಯವರಿಗೆ ಆರ್ಥಿಕ ನೆರವು

Suddi Udaya
error: Content is protected !!