23.7 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಕುಡುಮಶ್ರೀ ಟೈಗರ್ಸ್ ನಿಂದ 8ನೇ ವರ್ಷದ ಅದ್ದೂರಿಯ ಪಿಲಿಏಸ; ಸೆ.27-29: ಊದುಪೂಜೆ, ಹುಲಿಕುಣಿತ, ವೈಭವದ ಮೆರವಣಿಗೆ

ಧರ್ಮಸ್ಥಳ: ಕುಡುಮಶ್ರೀ ಟೈಗರ್ಸ್ ನಿಂದ 8ನೇ ವರ್ಷದ ಅದ್ದೂರಿಯ ಪಿಲಿಏಸ, ಊದುಪೂಜೆ, ಹುಲಿಕುಣಿತ, ವೈಭವದ ಮೆರವಣಿಗೆಯು ಸೆ. 27-29 ರವರೆಗೆ ನಡೆಯಲಿದೆ.


ಕಳೆದ ಏಳು ವರ್ಷಗಳಿಂದ ಪ್ರತಿವರ್ಷ ಅದ್ದೂರಿಯ ಪಿಲಿಏಸ ಕಾರ್ಯಕ್ರಮಗಳನ್ನು ಕುಡುಮಶ್ರೀ ಟೈಗರ್ಸ್ ಹಮ್ಮಿಕೊಂಡು ಬರುತ್ತಿದೆ. ಸೆ.27 ರಂದು ರಾತ್ರಿ ಗಂಟೆ 7 ರಿಂದ ನಡುಗುಡ್ಡೆ ಮೈದಾನದಲ್ಲಿ ಊದುಪೂಜೆ, ಸೆ.28 ರಂದು ಧರ್ಮಸ್ಥಳ ಅಮೃತವರ್ಷಿಣಿ ಸಭಾಭವನದಲ್ಲಿ ಹುಲಿಕುಣಿತ, ಸೆ.29 ರಂದು ಮನೆ, ಸಂಘ ಸಂಸ್ಥೆಗಳಿಗೆ ಭೇಟಿ ನೀಡಿ ಪ್ರದರ್ಶನ ನೀಡಲಿದ್ದೇವೆ ಎಂದು ಸಂಘಟಕರು ತಿಳಿಸಿದ್ದಾರೆ.

ಈ ವರ್ಷ ವಿಶೇಷವಾಗಿ 10 ಬಡ ಕುಟುಂಬಗಳಿಗೆ ಆರ್ಥಿಕ ಸಹಾಯಾರ್ಥ, 10 ಬಡ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕಾಗಿ ವಿದ್ಯಾನಿಧಿ ಹಸ್ತಾಂತರ ಕಾರ್ಯಕ್ರಮ ನಡೆಯಲಿದೆ. ಊದು ಪೂಜೆಯ ದಿನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ ಎಂದು ತಿಳಿಸಿದ್ದಾರೆ.

Related posts

ಕಳೆಂಜ: ಪರಪ್ಪುಗುತ್ತು ಪಿ.ಎನ್. ರವಿರಾಜ್ ಬಂಗ ಮತ್ತು ನಾಗರತ್ನ ದಂಪತಿಯ ವೈವಾಹಿಕ ಜೀವನದ ಸುವರ್ಣ ಮಹೋತ್ಸವ

Suddi Udaya

ಹುಣ್ಸೆಕಟ್ಟೆ ಪಲ್ಕೆ ನಿವಾಸಿ ನಾರಾಯಣ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟ: ಶಿಶಿರ್ ಜಯವಿಕ್ರಮ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಸಿದ್ಧಕಟ್ಟೆಯಲ್ಲಿ ರಸ್ತೆ ದಾಟುತ್ತಿದ್ದ ಗುಂಡೂರಿ ಗ್ರಾಮದ ಮಹಿಳೆಗೆ ಬೈಕ್ ಡಿಕ್ಕಿ; ಗಂಭೀರ ಗಾಯಗೊಂಡು ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲು

Suddi Udaya

ಸಿಡಿಲು ಬಡಿದು ಹಾನಿಯಾದ ಕೊಳಂಬೆ ರವಿರವರಿಗೆ ಮನೆಗೆ ಶಿಶಿಲ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದಿಂದ ಸಹಾಯಹಸ್ತ

Suddi Udaya

ಧರ್ಮಸ್ಥಳ: ಪಾದಯಾತ್ರಿಗಳಿಗೆ ಸನ್ಮಾನ

Suddi Udaya
error: Content is protected !!