37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ರೇಬಿಸ್ ಜಾಗೃತಿ ಕಾರ್ಯಕ್ರಮ

ವೇಣೂರು:- ಇಲ್ಲಿನ ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಸೆ. 25ರಂದು ಪಶುಸಂಗೋಪನಾ ಇಲಾಖೆ ಬೆಳ್ತಂಗಡಿ ಇದರ ವತಿಯಿಂದ ರೇಬಿಸ್ ಜಾಗೃತಿ ಕಾರ್ಯಕ್ರಮ ನೆರವೇರಿತು.

ಸಂಪನ್ಮೂಲ ವ್ಯಕ್ತಿಯಾಗಿ ಪಶು ಸಂಗೋಪನಾ ಇಲಾಖಾಧಿಕಾರಿಯಾದ ಸದಾಶಿವ ಭಟ್ ಮಾಹಿತಿ ನೀಡಿ, ಪ್ರಾಣಿ ಕಡಿತದ ಸಮಯದಲ್ಲಿ ಪಡೆಯುವ ತಕ್ಷಣದ ಚಿಕಿತ್ಸೆಯೇ ಪರಿಹಾರೋಪಾಯಗಳಲ್ಲಿ ಪ್ರಧಾನ. ಪ್ರಾಣಿಗಳ ಜೊತೆಗಿನ ಒಡನಾಟದ ಬಗ್ಗೆ ಎಚ್ಚರವಿರಲಿ ಎಂದರು.‌ ಪಶುವೈದ್ಯರಾದ ನಾಗಶಯನ ರಾವ್ ಮತ್ತು ಎಕ್ಸೆಲ್ ಟೆಕ್ನೋ ಸ್ಕೂಲ್ ವೇಣೂರು ಇದರ ಮುಖ್ಯ ಶಿಕ್ಷಕಿ ಶ್ರೀಮತಿ ಸುಜಾತ ಬಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ದಿಶಾ ವೈ ಶೆಟ್ಟಿ, ರಂಜಿನಿ, ಸ್ಫೂರ್ತಿ ಪ್ರಾರ್ಥಿಸಿದ ಸಭೆಯನ್ನು ಶಿಕ್ಷಕ ತೀರ್ಥ ಪ್ರಸಾದ್ ಸಮಗ್ರವಾಗಿ ನಿರೂಪಿಸಿದರು . ದೈಹಿಕ ಶಿಕ್ಷಣ ಶಿಕ್ಷಕ ಪ್ರಸಾದ್ , ಗಣಿತ ಶಿಕ್ಷಕ ಸಾರ್ಥಕ್ ಜೈನ್ ಮತ್ತು ಶಿಕ್ಷಕ ಶಿಕ್ಷಕೇತರ ಸಿಬ್ಬಂದಿ ಸಹಕರಿಸಿದರು.

Related posts

ಕೊಕ್ಕಡ: ಮಜ್ದೂರ್ ಸಂಘದ ಕೊಕ್ಕಡ ವಲಯದ ನೂತನ ಕಛೇರಿಯ ಉದ್ಘಾಟನೆ

Suddi Udaya

ಬೆಳ್ತಂಗಡಿ: 51ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ ಉದ್ಘಾಟನೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯ ಪ್ರೌಢ ವಿಭಾಗದ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಗಾರ

Suddi Udaya

ನಾಲ್ಕೂರು: ಕೆಲ ಸಮಯದಿಂದ ಪುಣ್ಕೆದೊಟ್ಟು ಪರಿಸರದಲ್ಲಿ ಚಿರತೆ ಕಾಟ ಮನೆಯ ಸಾಕು ಪ್ರಾಣಿಗಳ ಮೇಲೆ ದಾಳಿ, ಭಯಬೀತರಾದ ಗ್ರಾಮಸ್ಥರು, ಅರಣ್ಯ ಇಲಾಖೆಗೆ ಮಾಹಿತಿ, ಸ್ಪಂದನೆ

Suddi Udaya

ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!