23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ರೇಬಿಸ್ ಜಾಗೃತಿ ಕಾರ್ಯಕ್ರಮ

ವೇಣೂರು:- ಇಲ್ಲಿನ ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಸೆ. 25ರಂದು ಪಶುಸಂಗೋಪನಾ ಇಲಾಖೆ ಬೆಳ್ತಂಗಡಿ ಇದರ ವತಿಯಿಂದ ರೇಬಿಸ್ ಜಾಗೃತಿ ಕಾರ್ಯಕ್ರಮ ನೆರವೇರಿತು.

ಸಂಪನ್ಮೂಲ ವ್ಯಕ್ತಿಯಾಗಿ ಪಶು ಸಂಗೋಪನಾ ಇಲಾಖಾಧಿಕಾರಿಯಾದ ಸದಾಶಿವ ಭಟ್ ಮಾಹಿತಿ ನೀಡಿ, ಪ್ರಾಣಿ ಕಡಿತದ ಸಮಯದಲ್ಲಿ ಪಡೆಯುವ ತಕ್ಷಣದ ಚಿಕಿತ್ಸೆಯೇ ಪರಿಹಾರೋಪಾಯಗಳಲ್ಲಿ ಪ್ರಧಾನ. ಪ್ರಾಣಿಗಳ ಜೊತೆಗಿನ ಒಡನಾಟದ ಬಗ್ಗೆ ಎಚ್ಚರವಿರಲಿ ಎಂದರು.‌ ಪಶುವೈದ್ಯರಾದ ನಾಗಶಯನ ರಾವ್ ಮತ್ತು ಎಕ್ಸೆಲ್ ಟೆಕ್ನೋ ಸ್ಕೂಲ್ ವೇಣೂರು ಇದರ ಮುಖ್ಯ ಶಿಕ್ಷಕಿ ಶ್ರೀಮತಿ ಸುಜಾತ ಬಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ದಿಶಾ ವೈ ಶೆಟ್ಟಿ, ರಂಜಿನಿ, ಸ್ಫೂರ್ತಿ ಪ್ರಾರ್ಥಿಸಿದ ಸಭೆಯನ್ನು ಶಿಕ್ಷಕ ತೀರ್ಥ ಪ್ರಸಾದ್ ಸಮಗ್ರವಾಗಿ ನಿರೂಪಿಸಿದರು . ದೈಹಿಕ ಶಿಕ್ಷಣ ಶಿಕ್ಷಕ ಪ್ರಸಾದ್ , ಗಣಿತ ಶಿಕ್ಷಕ ಸಾರ್ಥಕ್ ಜೈನ್ ಮತ್ತು ಶಿಕ್ಷಕ ಶಿಕ್ಷಕೇತರ ಸಿಬ್ಬಂದಿ ಸಹಕರಿಸಿದರು.

Related posts

ಕ್ಯಾಂಪ್ಕೊ “ಸಾಂತ್ವನ” ಧನಸಹಾಯ ಹಸ್ತಾಂತರ

Suddi Udaya

ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ ಕಾರ್ಕಳದಲ್ಲಿ ‘ ಕ್ರಿಯೇಟಿವ್ ಚಿಲಿಪಿಲಿ- 2026’ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಕಿಡ್ನಿ ಮತ್ತು ಬ್ರೈನ್ ಸ್ಟ್ರೋಕ್ ಸಮಸ್ಯೆಯಿಂದ ಬಳಲುತ್ತಿರುವ ಕುವೆಟ್ಟು ಹೊನ್ನಪ್ಪ ಪೂಜಾರಿಯವರ ಚಿಕಿತ್ಸೆಗೆ ನೆರವಾಗಿ

Suddi Udaya

ಲಾಯಿಲ: ಪಿ.ಎಮ್ ವಿಶ್ವಕರ್ಮ ಯೋಜನೆಯ ಮಾಹಿತಿ ಹಾಗೂ ಆನ್ಲೈನ್ ನೋಂದಾವಣೆ ಕಾರ್ಯಕ್ರಮ

Suddi Udaya

ಅಯೋಧ್ಯೆಯಲ್ಲಿನ ಶ್ರೀ ರಾಮನ ಮಂದಿರವು ಸುಂದರವಾಗಿ ಮೂಡಿಬಂದಿದೆ: ಡಾ| ಡಿ ವೀರೇಂದ್ರ ಹೆಗ್ಗಡೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಭಜನಾ ಪರಿಷತ್ ಮಡಂತ್ಯಾರು ವಲಯ ಭಜನಾ ಮಂಡಳಿಗಳ ಸಭೆ

Suddi Udaya
error: Content is protected !!