25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೆ.26-27: ಬೆಳ್ತಂಗಡಿಯಲ್ಲಿ ಊದು ಪೂಜೆ ಮತ್ತು ಬೋಳ್ತೆರ್ದ ಪಿಲಿಕುಲೆನ ಅಬ್ಬರದ ನಲಿಕೆ

ಬೆಳ್ತಂಗಡಿ: ಕುತ್ಯಾರು ಫ್ರೆಂಡ್ಸ್ ಬೆಳ್ತಂಗಡಿ ಪ್ರಾಯೋಜಕತ್ವದಲ್ಲಿ ಪ್ರಪ್ರಥಮ ಬಾರಿಗೆ ಸಂತೆಕಟ್ಟೆ ಶ್ರೀ ಮಂಜುನಾಥ ಕಲಾಭವನ ಬಳಿ ಸಮಾಜ ಮಂದಿರದಲ್ಲಿ ಸೆ.26 ರಂದು ರಾತ್ರಿ 8 ಗಂಟೆಗೆ ಅತಿಥಿ ಗಣ್ಯರ ಉಪಸ್ಥಿತಿಯಲ್ಲಿ ಊದು ಪೂಜೆ ಮತ್ತು ಸೆ.27 ರಂದು ರಾತ್ರಿ 8 ಗಂಟೆಗೆ ಅತಿಥಿ ಗಣ್ಯರ ಉಪಸ್ಥಿತಿಯಲ್ಲಿ ಹುಲಿವೇಷ (ಪಿಲಿನಲಿಕೆ)ಕುಣಿತ ಪ್ರದರ್ಶನ ನಡೆಯಲಿದೆ.

Related posts

ಕನ್ಯಾಡಿ: ಯಕ್ಷಭಾರತಿ ದಶಮಾನೋತ್ಸವ ಸಮಿತಿ ರಚನೆ

Suddi Udaya

ವೇಣೂರು ಸೊಸೈಟಿ ಅಧ್ಯಕ್ಷ ಸುಂದರ ಹೆಗ್ಡೆ ಅವರಿಗೆ ಗೌರವಾರ್ಪಣೆ

Suddi Udaya

ಪೆರಾಡಿ: ಶ್ರೀಮತಿ ಸುಂದರಿ ನಿಧನ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಕಾಶಿಬೆಟ್ಟುನಲ್ಲಿ ರಸ್ತೆ ಮಧ್ಯೆ ಕೈಕೊಟ್ಟ ಟ್ರಕ್: ತಾಸುಗಟ್ಟಲೆ ವಾಹನ ಬ್ಲಾಕ್

Suddi Udaya

ಅಥ್ಲೆಟಿಕ್ಸ್ ಕ್ರೀಡಾಕೂಟ : ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯ 15 ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!