23.7 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿಬೆಳ್ತಂಗಡಿ

ಇಂದು (ಸೆ.25): ಬೆಳ್ತಂಗಡಿಯಲ್ಲಿ ಅರಿಹಂತ್ ಜೈನ್ ಮಾಲೀಕತ್ವದ ಅಯಾನ್ಶ್ ಮೊಬೈಲ್ ಮಳಿಗೆ ನವೀಕರಣಗೊಂಡು ಶುಭಾರಂಭ

ಬೆಳ್ತಂಗಡಿ: ಕಳೆದ 15 ವರ್ಷಗಳಿಂದ ಮೊಬೈಲ್ ಸೇಲ್ಸ್ ಅಂಡ್ ಸರ್ವಿಸ್ ನಲ್ಲಿ ಪರಿಣಿತಿಯನ್ನು ಹೊಂದಿದ್ದು, ಸತತ ಆರು ವರ್ಷಗಳಿಂದ ಅಯಾನ್ಶ್ ಮೊಬೈಲ್ ಮಳಿಗೆಯನ್ನು ಪ್ರಾರಂಭಿಸಿ ಗ್ರಾಹಕರ ಪ್ರೀತಿ-ವಿಶ್ವಾಸ ನಂಬಿಕೆ ಗಳಿಸಿ ಹೊಸತನದೊಂದಿಗೆ ಇದೀಗ ಬೆಳ್ತಂಗಡಿ ಸಂತೆಕಟ್ಟೆಯಲ್ಲಿರುವ ಲಕ್ಷ್ಮೀನಾರಾಯಣ ಕಾಂಪ್ಲೆಕ್ಸ್ ನಲ್ಲಿ ಸೆ. 25 ರಂದು ಪ್ರಾರಂಭಗೊಳ್ಳಲಿದೆ.

ನವೀಕರಣಗೊಂಡ ನೂತನ ಸಂಸ್ಥೆಯನ್ನು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು ದೀಪ ಪ್ರಜ್ವಲನೆಗೈದು ಉದ್ಘಾಟಿಸಲಿದ್ದಾರೆ.ಕಾರ್ಯಕ್ರಮದಲ್ಲಿ ಅರಿಹಂತ್ ಅವರ ಮನೆಯವರು,ಬಂಧು- ಮಿತ್ರರು ಭಾಗವಹಿಸಲಿದ್ದಾರೆ.ಅರಿಹಂತ್ ಜೈನ್ ಮಾಲೀಕತ್ವದ ಅಯಾನ್ಶ್ ಮೊಬೈಲ್ ಸಂಸ್ಥೆಯು ವಿವಿಧ ಕಂಪನಿಯ, ವಿನೂತನ ಮಾದರಿಯ ಗುಣಮಟ್ಟದ ಮೊಬೈಲ್ ಗಳನ್ನು ಗ್ರಾಹಕರಿಗೆ ಪರಿಚಯಿಸಿ ಯಶಸ್ವಿಯಾಗಿದ್ದಾರೆ.ಇಗಾಗಲೇ ಅರಿಹಂತ್ ಅವರು ಮೊಬೈಲ್ ಸೇಲ್ಸ್ ನೊಂದಿಗೆ ,ಸರ್ವಿಸ್ ಗೆ ಪ್ರಾಮುಖ್ಯತೆಯನ್ನು ನೀಡುತ್ತಿದ್ದು ಗ್ರಾಹಕರಿಗೆ ತಕ್ಷಣ ಸ್ಪಂದಿಸುತ್ತಿದ್ದಾರೆ.

Related posts

ಮೇ 26: ಯೂತ್ ಮತ್ತು ಸಾಮಾಜಿಕ ಕಾಳಜಿಗಳ ಕುರಿತು ರಾಷ್ಟ್ರೀಯ ಸಮ್ಮೇಳನ “ಸಂಭ್ರಮ-2023”

Suddi Udaya

ಕಲ್ಮಂಜ ಪ್ರೌಢಶಾಲಾ ವಿದ್ಯಾರ್ಥಿಗಳು ಯೋಗಾಸನದಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಕಲ್ಮಂಜ : ಸಿದ್ದಬೈಲು ಪರಾರಿ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya

ವಾಣಿ ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಉಜಿರೆ ಅನುಗ್ರಹ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಎಸ್.ಡಿ.ಎಂ ಕಾಲೇಜು (ಸ್ವಾಯತ್ತ) ಉಜಿರೆ, ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗ ಮತ್ತು ಗ್ರಾ.ಪಂ ಕುವೆಟ್ಟು ಇದರ ಸಹಯೋಗ ಸೈಬರ್ ಭದ್ರತೆ ಮತ್ತು ಸೈಬರ್ ಅಪರಾಧ ವಿಷಯದ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!