32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ ಸೇವಾಭಾರತಿಯಿಂದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದರ ಭೇಟಿ

ಬೆಳ್ತಂಗಡಿ: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ಮತ್ತು ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ರವರನ್ನು ಸೆ. 24 ರಂದು ಭೇಟಿ ಮಾಡಿ ಸೇವಾಧಾಮ ಸಂಸ್ಥೆಯ ಸಂಸ್ಥಾಪಕ ಕೆ. ವಿನಾಯಕ ರಾವ್ ಸೇವಾಧಾಮ ಮಾಡುವ ಕಾರ್ಯಚಟುವಟಿಕೆಗಳ ಬಗ್ಗೆ ವಿವರಿಸಿ ಕನ್ಯಾಡಿಯಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ನಿರ್ಮಾಣವಾಗುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡಕ್ಕೆ ಸಿಎಸ್ ಆರ್ ಅನುದಾನವನ್ನು ಒದಗಿಸಿಕೊಡುವಂತೆ ಮನವಿ ಮಾಡಲಾಯಿತು. ಸಂಸದರು ಸಹಕರಿಸುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಸೇವಾಭಾರತಿ ಹಿರಿಯ ಪ್ರಬಂಧಕರಾದ ಚರಣ್ ಕುಮಾರ್ ಎಂ ಮತ್ತು ಸ್ವಯಂಸೇವಕರಾದ ಜಯರಾಜ್ ಉಪಸ್ಥಿತರಿದ್ದರು.

Related posts

ಹಾಸನ ಮೂಲದ ವ್ಯಕ್ತಿ ಚಾರ್ಮಾಡಿ ಘಾಟ್ ನಲ್ಲಿ ಆತ್ಮಹತ್ಯೆಗೆ ಯತ್ನ: ಜೀವ ಉಳಿಸಿದ ಪೊಲೀಸರು

Suddi Udaya

ವೇಣೂರು : ದಿ| ಸತೀಶ್ ಆಚಾರ್ಯ ರವರ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ನಡ: ಪುತ್ಯೆಯಲ್ಲಿ ಗುಡ್ಡ ಜರಿದು ಮನೆಗೆ ಹಾನಿ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಐಟಿಐ ಕಾಲೇಜಿನಲ್ಲಿ ಸಂಚಾರ ನಿಯಂತ್ರಣ ಮತ್ತು ರಸ್ತೆ ಸುರಕ್ಷತಾ ಮಾಹಿತಿ ಕಾರ್ಯಾಗಾರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ದೇವರಾಜ್ ಕುಟುಂಬ ಸಮೇತ ಭೇಟಿ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಗ್ರಾಮೀಣ ಬ್ಲಾಕ್ ಗೆ ಜಿಲ್ಲಾ ಅಲ್ಪಸಂಖ್ಯಾತ ಘಟಕದಿಂದ ಚುನಾವಣಾ ಉಸ್ತುವಾರಿಯಾಗಿ ಮಹಮ್ಮದ್ ಹನೀಫ್ ಉಜಿರೆ ನೇಮಕ

Suddi Udaya
error: Content is protected !!