September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ ಸೇವಾಭಾರತಿಯಿಂದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದರ ಭೇಟಿ

ಬೆಳ್ತಂಗಡಿ: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ಮತ್ತು ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ರವರನ್ನು ಸೆ. 24 ರಂದು ಭೇಟಿ ಮಾಡಿ ಸೇವಾಧಾಮ ಸಂಸ್ಥೆಯ ಸಂಸ್ಥಾಪಕ ಕೆ. ವಿನಾಯಕ ರಾವ್ ಸೇವಾಧಾಮ ಮಾಡುವ ಕಾರ್ಯಚಟುವಟಿಕೆಗಳ ಬಗ್ಗೆ ವಿವರಿಸಿ ಕನ್ಯಾಡಿಯಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ನಿರ್ಮಾಣವಾಗುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡಕ್ಕೆ ಸಿಎಸ್ ಆರ್ ಅನುದಾನವನ್ನು ಒದಗಿಸಿಕೊಡುವಂತೆ ಮನವಿ ಮಾಡಲಾಯಿತು. ಸಂಸದರು ಸಹಕರಿಸುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಸೇವಾಭಾರತಿ ಹಿರಿಯ ಪ್ರಬಂಧಕರಾದ ಚರಣ್ ಕುಮಾರ್ ಎಂ ಮತ್ತು ಸ್ವಯಂಸೇವಕರಾದ ಜಯರಾಜ್ ಉಪಸ್ಥಿತರಿದ್ದರು.

Related posts

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವಿನೂತನ ‘ಸಿರಿ ಮಿಲ್ಲೆಟ್ ಕೆಫೆ’ ಧಾರವಾಡದಲ್ಲಿ ಶುಭಾರಂಭ

Suddi Udaya

ಬಳಂಜ: ಶಿವಾಜಿ ಪ್ರೆಂಡ್ಸ್ ಕ್ಲಬ್ ನಿಂದ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ: ಕ್ಲಬ್ ವತಿಯಿಂದ ಶಾಸಕ ಹರೀಶ್ ಪೂಂಜರವರಿಗೆ ಸನ್ಮಾನ

Suddi Udaya

ಕಲ್ಮಂಜ: ನಿಡಿಗಲ್ ಗೆಳೆಯರ ಬಳಗದ ನೂತನ ಸಭಾಂಗಣ ನಿರ್ಮಾಣದ ಶಿಲಾನ್ಯಾಸ

Suddi Udaya

ಸೇವಾಧಾಮ ಪುನಶ್ಚೇತನ ಕೇಂದ್ರದಲ್ಲಿ ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆ ಮತ್ತು ಸೇವಾಭಾರತಿಯಿಂದ 2025 ರ “ಸೇವಾ ಶ್ರೇಷ್ಠ” ಪುರಸ್ಕಾರ

Suddi Udaya

ನೇತ್ರಾವತಿ ಪೀಕ್, ದಿಡುಪೆ ಫಾಲ್ಸ್ ಗೆ ಪ್ರವಾಸಿಗರಿಗೆ ನಿರ್ಬಂಧ

Suddi Udaya

ಬೆಳ್ತಂಗಡಿ ತಾಲೂಕು ಯುವಜನ ಒಕ್ಕೂಟದ ನೂತನ ಅಧ್ಯಕ್ಷರು, ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!