23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕಳೆಂಜ ನಂದಗೋಕುಲ ಗೋಶಾಲೆಗೆ ಖ್ಯಾತ ಯಕ್ಷಗಾನ ಕಲಾವಿದ ಉಜಿರೆ ಅಶೋಕ ಭಟ್ ಭೇಟಿ

ಕಳೆಂಜ: ಖ್ಯಾತ ಯಕ್ಷಗಾನ ಕಲಾವಿದ ಉಜಿರೆ ಅಶೋಕ ಭಟ್ ರವರು ನಂದಗೋಕುಲ ಗೋಶಾಲೆಗೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಟ್ರಸ್ಟ್ ಮ್ಯಾನೇಜರ್ ಗೋಪಾಲ್ ನಿಡ್ಲೆ ಹಾಗೂ ಸೂಪರ್ ವೈಸರ್ ಕೀರ್ತಿರಾಜ್ ಸಂಸ್ಥೆಯ ಕಾರ್ಯಚಟುವಟಿಕೆಗಳ ಬಗ್ಗೆ ವಿವರಿಸಿದರು. ಅಶೋಕ ಭಟ್ಟರಿಗೆ ಗೋಪೋಷಕ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಟ್ರಸ್ಟ್ ಅಧ್ಯಕ್ಷ ಡಾ ಎಂ.ಎಂ. ದಯಾಕರ್ ಉಪಸ್ಥಿತರಿದ್ದರು.

Related posts

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ಎ. 5-6 : ಮದ್ದಡ್ಕದಲ್ಲಿ ಬಿಡ್ಡಿಂಗ್ ಮಾದರಿಯ ಹೊನಲು ಬೆಳಕಿನ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ: ಎಂಪಿಎಲ್ ಸೀಸನ್ 6

Suddi Udaya

ಪರ್ಕಳ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಮತ್ತು ಶ್ರೀ ಮಹಿಷಮರ್ದಿನಿ ಅಮ್ಮನವರ ಸನ್ನಿಧಿಯ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ ಹಸ್ತಾಂತರ

Suddi Udaya

ಮುಂಡಾಜೆ ಕೀರ್ತನ ಕಲಾತಂಡದಿಂದ ‘ಆಟಿಡೊಂಜಿ ಐತಾರಾ’ ಕಾರ್ಯಕ್ರಮ

Suddi Udaya

ಮಂಗಳೂರು ವಿವಿ ಸ್ನಾತಕ ಪದವಿ ಪರೀಕ್ಷೆ ಫಲಿತಾಂಶ: ಎಂ.ಎಸ್.ಡಬ್ಲ್ಯೂನಲ್ಲಿ ಅಜಿರದ ಯಶಸ್ವಿನಿಗೆ ಪ್ರಥಮ ರ‍್ಯಾಂಕ್

Suddi Udaya

ಬಳಂಜ: 85 ವರ್ಷದ ಗಂಗಮ್ಮ ಹೆಗ್ಡೆಯವರಿಂದ ಮತದಾನ

Suddi Udaya
error: Content is protected !!