ಅಪರಾಧ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಬುರುಡೆ ಚಿನ್ನಯ್ಯ ಕೋರ್ಟ್ ಗೆ ತಂದಿದ್ದ ಬುರುಡೆ ಪೋಟೋ ರಿವಿಲ್

ಬೆಳ್ತಂಗಡಿ: ಬುರುಡೆ ಚಿನ್ನಯ್ಯ ಹೇಳಿಕೆ ಕೋರ್ಟ್ ಗೆ ಬರುವಾಗ ತಂದಿದ್ದ ಬರುಡೆಯ ಫೋಟೋ ಇದೀಗ ವೈರಲ್ ಆಗಿದೆ. ಹಲವಾರು ಮೃತದೇಹ ಹೂತು ಹಾಕಿರುವುದಾಗಿ ಹೇಳಿ ದೂರು ನೀಡಿದ್ದ ಚಿನ್ನಯ್ಯ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸುವ ವೇಳೆ ತೆಗೆದ ಫೋಟೋ ಇದೀಗ ವೈರಲ್ ಆಗಿದೆ.

Related posts

ಉಜಿರೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಸರಕಾರಿ ಬಸ್ಸು

Suddi Udaya

ಶ್ರೀ ರಾಮ ಕ್ಷೇತ್ರಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭಜನಾ ತಂಡದೊಂದಿಗೆ ಭೇಟಿ

Suddi Udaya

ಬೆಳ್ತಂಗಡಿ : ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮಾಡಿ ಗರ್ಭಿಣಿ ಪ್ರಕರಣ: ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಮಾ.19-26: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ, ಶ್ರೀ ದುರ್ಗಾದೇವಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಮತ್ತು ವಾರ್ಷಿಕ ಪ್ರತಿಷ್ಠಾ ವರ್ಧಂತಿ ಉತ್ಸವ-ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊಕ್ಕಡದ ಗೇರು ನಿಗಮದ ತೋಟದಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಕ್ರಮಕ್ಕೆ ವೇಣೂರು ಪೊಲೀಸ್ ಠಾಣೆಗೆ ಮನವಿ

Suddi Udaya
error: Content is protected !!