July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬುರುಡೆ ಚಿನ್ನಯ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

ಬೆಳ್ತಂಗಡಿ : ಬುರುಡೆ ಪ್ರಕರಣದ ಆರೋಪಿ BNSS 183 ಹೇಳಿಕೆ ನೀಡಲು ಬೆಳ್ತಂಗಡಿ ನ್ಯಾಯಾಲಯಕ್ಕೆ ಸೆ.25 ರಂದು 11 ಗಂಟೆಗೆ ಶಿವಮೊಗ್ಗ ಜೈಲಿನಿಂದ ಕರೆದುಕೊಂಡು ಬಂದಿದ್ದು 12 ಗಂಟೆಗೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ.

ಇಂದು ನ್ಯಾಯಾಲಯದಲ್ಲಿ ಸಂಜೆಯವರೆಗೆ ಚಿನ್ನಯ್ಯನ ಹೇಳಿಕೆ ಮಾತ್ರ ದಾಖಲು ಮಾಡಲಿರುವ ನ್ಯಾಯಾಧೀಶರು.

Related posts

ಎಸ್.ಐ.ಟಿ ತಂಡ ಬೆಳ್ತಂಗಡಿ ಕಚೇರಿಗೆ ಆಗಮನ: ಇಂದು ತಲೆಬುರುಡೆ ತೆಗೆದ ಸ್ಥಳ ಮಹಜರು ಸಾಧ್ಯತೆ

Suddi Udaya

ತುಮಕೂರುನಲ್ಲಿ ನಡೆದ ಬೆಳ್ತಂಗಡಿಯ ಮೂವರ ಕೊಲೆ ಪ್ರಕರಣ ಎಸ್.ಡಿ.ಪಿ ಐ ಖಂಡನೆ: ಆರೋಪಿಗಳಿಗೆ ಕಠಿಣ ಶಿಕ್ಷೆಯಾಗುವಂತೆ ಎಸ್.ಡಿ.ಪಿ.ಐ ವತಿಯಿಂದ ಪತ್ರಿಕಾಗೋಷ್ಠಿ

Suddi Udaya

ಮಚ್ಚಿನ ಹಾಗೂ ಕೊರಂಜ ಶಾಲೆ ಕರ್ನಾಟಕ ಪಬ್ಲಿಕ್ ಸ್ಕೂಲ್ಆಗಿ ಮೇಲ್ದರ್ಜೆಗೆ  : ಶಾಸಕ ಹರೀಶ್ ಪೂಂಜ

Suddi Udaya

ಬೆಸ್ಟ್ ಫೌಂಡೇಶನ್ ವತಿಯಿಂದ ಪೆರೋಡಿತ್ತಾಯಕಟ್ಟೆ ಸ.ಹಿ.ಪ್ರಾ. ಶಾಲಾ ಮಕ್ಕಳಿಗೆ ಉಚಿತ ನೋಟ್‌ ಪುಸ್ತಕ ವಿತರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ

Suddi Udaya

ವೇಣೂರು: ವಿದ್ಯಾರ್ಥಿನಿಯರನ್ನು ಚುಡಾಯಿಸುತ್ತಿದ್ದ ಯುವಕನ ಬಂಧನ: ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ ಹಿಂ.ಜಾ.ವೇ. ಕಾರ್ಯಕರ್ತರು

Suddi Udaya
error: Content is protected !!