23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಚ್ಚಿನ ಗ್ರಾಮ ಪಂಚಾಯತ್ ವತಿಯಿಂದ ಸ್ವಚ್ಚೋತ್ಸವ ಕಾರ್ಯಕ್ರಮ

ಮಚ್ಚಿನ ಗ್ರಾಮ ಪಂಚಾಯತ್ ವತಿಯಿಂದ ಸೆ.25 ರಂದು ಸ್ವಚ್ಚೋತ್ಸವ ಕಾರ್ಯಕ್ರಮ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರುಕ್ಮಿಣಿ ಉಪಾಧ್ಯಕ್ಷೆ ಸೋಮಾವತಿ, ಅಭಿವೃದ್ಧಿ ಅಧಿಕಾರಿ ಗೌರಿಶಂಕರ್, ಕಾರ್ಯದರ್ಶಿ ಸಂಜೀವ, ಗ್ರಾಮ ಪಂಚಾಯತ್ ಸದಸ್ಯರು, ಸಂಜೀವಿನಿ ಒಕ್ಕೂಟದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು,ಆಶಾ ಕಾರ್ಯಕರ್ತೆಯರು, ಅಟೋ ಚಾಲಕ ಮಾಲಕರು, ಅಂಗಡಿ ಮಾಲಿಕರು ಗ್ರಾಮ ಪಂಚಾಯತು ಸಿಬ್ಬಂದಿಗಳು, ಉಪಸ್ಥಿತರಿದ್ದರು.

ಈ ವೇಳೆ ಮಚ್ಚಿನ ಸುತ್ತಮುತ್ತ ಪರಿಸರಗಳಲ್ಲಿ ಸ್ವಚ್ಛತೆ ನಡೆಸಲಾಯಿತು.

Related posts

ಅತ್ಯಂತ ಅಪರೂಪದ ಕುಂಭಮೇಳದಲ್ಲಿ ಪವಿತ್ರ ಸ್ಥಾನಗೈದ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ ಗೈಡ್ ಸಂಸ್ಥಾಪಕರ ದಿನ ಹಾಗೂ ದ್ವಜ ದಿನಾಚರಣೆ

Suddi Udaya

ಕೃಷಿ ಸಚಿವ ಚೆಲುವರಾಯ ಸ್ವಾಮಿ ಸೌತಡ್ಕ ದೇವಸ್ಥಾನಕ್ಕೆ ಭೇಟಿ

Suddi Udaya

ಉಜಿರೆ ವಿದ್ಯುತ್ ಉಪಕೇಂದ್ರ ಕಾಮಗಾರಿ ವಿಳಂಬ: ಅರಣ್ಯ ಇಲಾಖೆ ಅನುಮತಿ ದೊರೆತ ಕೂಡಲೇ ಕಾಮಗಾರಿ ಮುಂದುವರಿಯುವುದು-ಎಂಎಲ್‌ಸಿ ಪ್ರತಾಪಸಿಂಹ ನಾಯಕ್

Suddi Udaya

ಬೆಳ್ತಂಗಡಿ: ದೀಪಾವಳಿ ಹಬ್ಬದ ಪ್ರಯುಕ್ತ ಆಧಿನಾಥ್ ಬಜಾಜ್‌ನಲ್ಲಿ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆ ಕಕ್ಯಪದವು ಪದವಿ ವಿಭಾಗದಲ್ಲಿ ನಶಾಮುಕ್ತ ಭಾರತ ಅಭಿಯಾನ ಕುರಿತು ಪ್ರತಿಜ್ಞಾವಿಧಿ ಸ್ವೀಕಾರ

Suddi Udaya
error: Content is protected !!