22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ದಾನಿಗಳಿಂದ ಕಬಡ್ಡಿ ಮ್ಯಾಟ್ ಹಸ್ತಾಂತರ

ಮಚ್ಚಿನ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಚ್ಚಿನ ಇಲ್ಲಿಯ ವಿದ್ಯಾರ್ಥಿಗಳಿಗೆ ದಾನಿಗಳಿಂದ ಕಬಡ್ಡಿ ಮ್ಯಾಟ್ ಹಸ್ತಾಂತರ ಹಾಗೂ ಉದ್ಘಾಟನಾ ಸಮಾರಂಭ ನಡೆಯಿತು.

ಕಬಡ್ಡಿಯಲ್ಲಿ ರಾಜ್ಯಮಟ್ಟ ಹಾಗೂ ರಾಷ್ಟ್ರಮಟ್ಟದ ಸ್ಪರ್ಧಿಸಲು ಮಕ್ಕಳಿಗೆ ಅಭ್ಯಾಸ ನಡೆಸಲು ದಾನಿಗಳಾದ ಧಾರ್ಮಿಕ ಮುಖಂಡರಾದ ಕಿರಣ್ ಚಂದ್ರ ಪುಷ್ಪಗಿರಿ , ಬಿಗ್ ಬ್ರದರ್ಸ್ ಫೌಂಡೇಶನ್ ಲಾನ್ಸಿ ಪಿಂಟೊ ಮಡಂತ್ಯಾರು, ಶ್ರೀವತ್ಸ ಪ್ರಭಾಕರ್ ದುಬೈ, ಮಚ್ಚಿನ ಗ್ರಾಮ ಪಂಚಾಯತಿ ನಿಕಟಪೂರ್ವ ಅಧ್ಯಕ್ಷ ಚಂದ್ರಕಾಂತ ನಿಡ್ಡಾಜೆ, ಶ್ರೀದೇವಿ ಟ್ರೇಡರ್ಸ್ ಮಾಲಕರಾದ ಪ್ರಶಾಂತ್ ಶೆಟ್ಟಿ ಮಡಂತ್ಯಾರು, ಜಯಂತ ಪೂಜಾರಿ ಬಳ್ಳಮಂಜ, ಜಯ ಪೂಜಾರಿ ಮುದಲಡ್ಕ ಇವರು ಶಾಲಾ ಪ್ರಾಂಶುಪಾಲರಾದ ಅಕ್ಷತಾ, ದೈಹಿಕ ಶಿಕ್ಷಕರಾದ ರಾಧಾಕೃಷ್ಣ ಇವರಿಗೆ ಹಸ್ತಾಂತರಿಸಿದರು. ಶಾಲಾ ಶಿಕ್ಷಕಿ ಸುಪ್ರೀತ ಸ್ವಾಗತಿಸಿ ಧನ್ಯವಾದ ನೀಡಿದರು.

Related posts

ಬಂದಾರು ಸ.ಉ.ಪ್ರಾ ಶಾಲಾ ‘ಪ್ರತಿಭಾ ಪುರಸ್ಕಾರ’ ಸಮಾರಂಭ

Suddi Udaya

ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ಕೂರತ್ ತಂಙಳ್ ಉರೂಸ್ ಪ್ರಚಾರ ಪೋಸ್ಟರ್ ಬಿಡುಗಡೆ

Suddi Udaya

ನೆರಿಯ: ಕೋಲೋಡಿ ತೋಡಿಗೆ ಪೈಪ್ ಮೋರಿ ಅಳವಡಿಕೆ: ಭರವಸೆ ಈಡೇರಿಸಿದ ರಕ್ಷಿತ್ ಶಿವರಾಂ

Suddi Udaya

ಪೆರ್ಲ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಮಾಧವ ಗೌಡ ಖಂಡಿಗ ರವರಿಂದ ಹಣ್ಣು ಹಂಪಲು ಗಿಡ ವಿತರಣೆ

Suddi Udaya

ಉಜಿರೆ: ಬರೆಮೇಲು ನಿವಾಸಿ ರಾಮಪ್ಪ ಪೂಜಾರಿ ನಿಧನ

Suddi Udaya

ಮಚ್ಚಿನ: ಆಕಸ್ಮಿಕವಾಗಿ ಮನೆಯ ಹಟ್ಟಿಗೆ ಬೆಂಕಿ : ಅಪಾರ ನಷ್ಟ

Suddi Udaya
error: Content is protected !!