ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯ

ಮೆಸ್ಕಾಂ ನಿಗಮದ ಅಧ್ಯಕ್ಷರಾಗಿ ಕೆ ಹರೀಶ್ ಕುಮಾರ್

ಬೆಳ್ತಂಗಡಿ; ರಾಜ್ಯ ಸರಕಾರ ನಿಗಮ ಮಂಡಳಿಗಳ ಅಧ್ಯಕ್ಷರ ಆಯ್ಕೆಯನ್ನು ಬಹುತೇಕ ಪೂರ್ಣಗೊಳಿಸಿದ್ದು ಬೆಳ್ತಂಗಡಿಯ ಹಿರಿಯ ಕಾಂಗ್ರೆಸ್ ಮುಂಖಂಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಕೆ.ಹರೀಶ್ ಕುಮಾರ್‌ಅವರು ಮಂಗಳೂರು ವಿದ್ಯುತ್‌ ಸರಬರಾಜು ಕಂಪೆನಿ ನಿಯಮಿತ( ಮೆಸ್ಕಾಂ) ನಿಗಮದ ಅಧ್ಯಕ್ಷರಾಗಿ ನೇಮಕಗೊಳ್ಳಲಿರುವುದಾಗಿ ತಿಳಿದು ಬಂದಿದೆ.


ಕಾಂಗ್ರೆಸ್ ಹೈಕಮಾಂಡ್ 39ನಿಗಮ ಮಂಡಳಿಗಳ ಅಧ್ಯಕ್ಷ ಉಪಾಧ್ಯಕ್ಷರುಗಳ
ಈ ಪಟ್ಟಿಯನ್ನು ಅಂತಿಮಗೊಳಿಸಿದ್ದು ಈ ಪಟ್ಟಿ ಇದೀಗ ರಾಜ್ಯದ ಮುಖ್ಯಮಂತ್ರಿ ಉಪಮುಖ್ಯ ಮಂತ್ರಿಗಳ ಕೈ ಸೇರಿದ್ದು ರಾಜ್ಯ ಸರಕಾರದಿಂದ ಕೆಲವೇ ದಿನಗಳಲ್ಲಿ ಈ ಬಗ್ಗೆ ಅಂತಿಮ ಘೋಷಣೆ ಹೊರಡಿಸುವ ಸಾಧ್ಯತೆಯಿದೆ.

ಅದೇರೀತಿ ಮಂಗಳೂರಿನ ಶಾಲೆಟ್ ಪಿಂಟೋ ಅವರು ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ಹಾಗೂ ಲಾವಣ್ಯಾ ಬಲ್ಲಾಳ್ ಅವರು ಕರ್ನಾಟಕ ಸ್ಟೇಟ್ ಸೀಡ್ ಆಂಡ್ ಆರ್ಗಾನಿಕ್ ಸರ್ಟಿಫಿಕೇಷನ್ ಏಜನ್ಸಿಯ ಅಧ್ಯಕ್ಷರಾಗಿ ನೇಮಕಗೊಳ್ಳಲಿದ್ದಾರೆ.

Related posts

ಸೌಜನ್ಯ ಸಾವಿನ ಪ್ರಕರಣದ ತನಿಖೆ ನಡೆಸುವಂತೆ ಎಸ್‌.ಐ.ಟಿ ಅಧಿಕಾರಿಗಳಿಗೆ ದೂರು ನೀಡಿದ ಸೌಜನ್ಯ ತಾಯಿ ಕುಸುಮಾವತಿ

Suddi Udaya

ಧರ್ಮಸ್ಥಳ ಕ್ಷೇತ್ರದ ವತಿಯಿಂದ ಕ್ರಿಟಿಕಲ್ ಫಂಡ್ ವಿತರಣೆ

Suddi Udaya

ರಾಜ್ಯಮಟ್ಟದ ಕರಾಟೆ ಚಾಂಪಿಯನ್‌ ಶಿಪ್: ಉಜಿರೆ ಶ್ರೀ ಧ.ಮಂ.ಆಂ.ಮಾ. ಶಾಲೆಯ ವಿದ್ಯಾರ್ಥಿ ದೀಕ್ಷಿತಾ. ಕೆ ರವರಿಗೆ ಬೆಳ್ಳಿ ಪದಕ

Suddi Udaya

ಜೂ.14: ಅಳದಂಗಡಿಯಲ್ಲಿ 24ನೇ ವರ್ಷದ ಉಚಿತ ಪುಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ, ಸನ್ಮಾನ ಕಾರ್ಯಕ್ರಮ – ಕಂಪ್ಯೂಟರ್ ವಿತರಣೆ ಮತ್ತು ಆರೋಗ್ಯ ತಪಾಸಣೆ ಶಿಬಿರ

Suddi Udaya

ಬೆಳ್ತಂಗಡಿ : ತಿಥಿ ಕಾರ್ಯಕ್ರಮ ಪದಾಥ೯ಕ್ಕೆ ಬಡಿಸಲು ನಾಲ್ಕು ಆಮೆಗಳ ಬೇಟೆ: ನಾಲ್ಕು ಮಂದಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಎಕ್ಸೆಲ್ ನ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರಿಗೆ ಗೌರವಾರ್ಪಣೆ

Suddi Udaya
error: Content is protected !!