23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯ

ಮೆಸ್ಕಾಂ ನಿಗಮದ ಅಧ್ಯಕ್ಷರಾಗಿ ಕೆ ಹರೀಶ್ ಕುಮಾರ್

ಬೆಳ್ತಂಗಡಿ; ರಾಜ್ಯ ಸರಕಾರ ನಿಗಮ ಮಂಡಳಿಗಳ ಅಧ್ಯಕ್ಷರ ಆಯ್ಕೆಯನ್ನು ಬಹುತೇಕ ಪೂರ್ಣಗೊಳಿಸಿದ್ದು ಬೆಳ್ತಂಗಡಿಯ ಹಿರಿಯ ಕಾಂಗ್ರೆಸ್ ಮುಂಖಂಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಕೆ.ಹರೀಶ್ ಕುಮಾರ್‌ಅವರು ಮಂಗಳೂರು ವಿದ್ಯುತ್‌ ಸರಬರಾಜು ಕಂಪೆನಿ ನಿಯಮಿತ( ಮೆಸ್ಕಾಂ) ನಿಗಮದ ಅಧ್ಯಕ್ಷರಾಗಿ ನೇಮಕಗೊಳ್ಳಲಿರುವುದಾಗಿ ತಿಳಿದು ಬಂದಿದೆ.


ಕಾಂಗ್ರೆಸ್ ಹೈಕಮಾಂಡ್ 39ನಿಗಮ ಮಂಡಳಿಗಳ ಅಧ್ಯಕ್ಷ ಉಪಾಧ್ಯಕ್ಷರುಗಳ
ಈ ಪಟ್ಟಿಯನ್ನು ಅಂತಿಮಗೊಳಿಸಿದ್ದು ಈ ಪಟ್ಟಿ ಇದೀಗ ರಾಜ್ಯದ ಮುಖ್ಯಮಂತ್ರಿ ಉಪಮುಖ್ಯ ಮಂತ್ರಿಗಳ ಕೈ ಸೇರಿದ್ದು ರಾಜ್ಯ ಸರಕಾರದಿಂದ ಕೆಲವೇ ದಿನಗಳಲ್ಲಿ ಈ ಬಗ್ಗೆ ಅಂತಿಮ ಘೋಷಣೆ ಹೊರಡಿಸುವ ಸಾಧ್ಯತೆಯಿದೆ.

ಅದೇರೀತಿ ಮಂಗಳೂರಿನ ಶಾಲೆಟ್ ಪಿಂಟೋ ಅವರು ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ಹಾಗೂ ಲಾವಣ್ಯಾ ಬಲ್ಲಾಳ್ ಅವರು ಕರ್ನಾಟಕ ಸ್ಟೇಟ್ ಸೀಡ್ ಆಂಡ್ ಆರ್ಗಾನಿಕ್ ಸರ್ಟಿಫಿಕೇಷನ್ ಏಜನ್ಸಿಯ ಅಧ್ಯಕ್ಷರಾಗಿ ನೇಮಕಗೊಳ್ಳಲಿದ್ದಾರೆ.

Related posts

ಬೆಳ್ತಂಗಡಿ: ಸ.ಪ.ಪೂ. ಕಾಲೇಜಿನ ಪ್ರಾಚಾರ್ಯ ಸುಕುಮಾರ್ ರವರಿಗೆ ರಾಜ್ಯ ಮಟ್ಟದ ಅತ್ಯುತ್ತಮ ಪ್ರಾಂಶುಪಾಲ ಪ್ರಶಸ್ತಿ

Suddi Udaya

ಗುರುವಾಯನಕೆರೆ ಪಿಲಿಚಾಮುಂಡಿಕಲ್ಲಿನಲ್ಲಿ ದೊಂಪದ ಬಲಿ ಉತ್ಸವ

Suddi Udaya

ಉಜಿರೆ: ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ನೆರಿಯ ಬಯಲು ಬಸ್ತಿ ಆವರಣ ಗೋಡೆ ಕುಸಿತ : ಸ್ಥಳಕ್ಕೆ ಭೇಟಿ ನೀಡಿದ ಗ್ರಾ. ಪಂ. ಆಡಳಿತ ಹಾಗೂ ಕಂದಾಯ ಅಧಿಕಾರಿಗಳು

Suddi Udaya

ಬಳಂಜ: ರಾಜ್ಯ ಮಡಿವಾಳರ ಸಂಘದ ವತಿಯಿಂದ ಸನ್ಮಾನ ಹಾಗೂ ವಿದ್ಯಾರ್ಥಿ ವೇತನ ವಿತರಣೆ

Suddi Udaya

ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ರಿಂದ ಮತದಾನ

Suddi Udaya
error: Content is protected !!