23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಎಸ್ ಎಲ್ ಭೈರಪ್ಪ ಅವರಿಗೆ ನುಡಿನಮನ

ಬೆಳ್ತಂಗಡಿ: ಸಾಹಿತಿಕವಾಗಿ ಮತ್ತು ಸಾಮಾಜಿಕವಾಗಿ ತುಂಬು ಬದುಕನ್ನು ನಡೆಸಿದ ಎಸ್ ಎಲ್ ಭೈರಪ್ಪ ಅವರ ವ್ಯಕ್ತಿತ್ವ ಆದರ್ಶಪ್ರಾಯವಾದದ್ದು ಎಂದು ವಾಣಿ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಅಭ್ಯುದಯ ಹೇಳಿದರು.

ಅವರು ವಾಣಿ ಪದವಿ ಪೂರ್ವ ಕಾಲೇಜಿನ ಸಾಹಿತ್ಯ ಸಂಘದ ಆಶ್ರಯದಲ್ಲಿ ಜರುಗಿದ ಎಸ್ ಎಲ್ ಬೈರಪ್ಪ ಅವರಿಗೆ ನುಡಿ ನಮನ ಸಲ್ಲಿಸುತ್ತಾ, ಭೈರಪ್ಪ ಅವರ ಕೃತಿಗಳಲ್ಲಿ ಎಲ್ಲವನ್ನೂ ಪ್ರಶ್ನಿಸುವಂತಹ ಮನೋಧಾಡ್ಯತೆ ಕಂಡು ಬರುತ್ತಿದ್ದು ಸಾಮಾಜಿಕ ಸಂಘರ್ಷ, ಇತಿಹಾಸ, ಧರ್ಮ, ಶಿಕ್ಷಣ, ತತ್ವಶಾಸ್ತ್ರ ಮುಂತಾದ ವಿಷಯಗಳು ತಿಳಿದು ಬರುತ್ತದೆ. ಮನುಷ್ಯ ಸಂಬಂಧದ ಆಳಕ್ಕೆ ಇಳಿದು ನೈತಿಕ ಮೌಲ್ಯಗಳ ಬಗ್ಗೆ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ವಿದ್ಯಾರ್ಥಿಗಳು ಭೈರಪ್ಪರಂತಹ ಮಹಾನ್ ವ್ಯಕ್ತಿಗಳ ವ್ಯಕ್ತಿತ್ವ ಹಾಗೂ ವಿಚಾರಗಳನ್ನು ತಿಳಿದುಕೊಳ್ಳುವುದು ಅಗತ್ಯವಿದೆ ಎಂದರು.


ಕಾಲೇಜಿನ ಪ್ರಾಂಶುಪಾಲ ವಿಷ್ಣು ಪ್ರಕಾಶ್ ಎಂ ಅಧ್ಯಕ್ಷತೆ ವಹಿಸಿದ್ದರು. ಸಾಹಿತ್ಯ ಸಂಘದ ಸಂಯೋಜಕಿ ರಮ್ಯಾ ಜೋಶಿ ಕಾರ್ಯಕ್ರಮ ನಿರ್ವಹಿಸಿದರು.

Related posts

ಮಾ.20-27: ಶ್ರೀ ರಾಮಕ್ಷೇತ್ರದಲ್ಲಿ ಶ್ರೀ ರಾಮ ನಾಮ ತಾರಕ ಮಂತ್ರ ಸಪ್ತಾಹ- ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಪ್ರತಿಷ್ಠಾ ಜಾತ್ರಾ ಮಹೋತ್ಸವ ಮತ್ತು ಮಹಾ ಬ್ರಹ್ಮರಥೋತ್ಸವ

Suddi Udaya

ಎಸ್‌ಡಿಎಂ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳಿಗೆ ದೀಕ್ಷಾ ಸಮಾರಂಭ ಮತ್ತು ಸಂಸ್ಥಾಪನ ದಿನಾಚರಣೆ

Suddi Udaya

ಎಕ್ಸೆಲ್ ಗುರುವಾಯನಕೆರೆ: ದ್ವಿತೀಯ ಪಿಯುಸಿಯಲ್ಲಿ ಅಭೂತ ಪೂರ್ವ ಸಾಧನೆ-ರಾಜ್ಯದ ಟಾಪ್ 10 ರಲ್ಲಿ ಎಕ್ಸೆಲ್ ನ 34 ವಿದ್ಯಾರ್ಥಿಗಳು

Suddi Udaya

ಮೊಗ್ರು ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷರಾಗಿ ಗಂಗಾಧರ ಪೂಜಾರಿ ಆಯ್ಕೆ

Suddi Udaya

ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯಿಂದ ನಿವೃತ್ತ ಶಿಕ್ಷಕ ದಿ| ದೇವಪ್ಪ ಗೌಡರಿಗೆ ಸಂತಾಪ

Suddi Udaya

ಮುಂಡಾಜೆ ಕೀರ್ತನಾ ಕಲಾ ತಂಡದ ವತಿಯಿಂದ ನಿವೃತ್ತ ಚಂದ್ರಕಾಂತ ಪ್ರಭು ರಿಗೆ ಅಭಿನಂದನೆ ಕಾರ್ಯಕ್ರಮ

Suddi Udaya
error: Content is protected !!