July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ರೇಬಿಸ್ ಜಾಗೃತಿ ಕಾರ್ಯಕ್ರಮ

ವೇಣೂರು:- ಇಲ್ಲಿನ ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಸೆ. 25ರಂದು ಪಶುಸಂಗೋಪನಾ ಇಲಾಖೆ ಬೆಳ್ತಂಗಡಿ ಇದರ ವತಿಯಿಂದ ರೇಬಿಸ್ ಜಾಗೃತಿ ಕಾರ್ಯಕ್ರಮ ನೆರವೇರಿತು.

ಸಂಪನ್ಮೂಲ ವ್ಯಕ್ತಿಯಾಗಿ ಪಶು ಸಂಗೋಪನಾ ಇಲಾಖಾಧಿಕಾರಿಯಾದ ಸದಾಶಿವ ಭಟ್ ಮಾಹಿತಿ ನೀಡಿ, ಪ್ರಾಣಿ ಕಡಿತದ ಸಮಯದಲ್ಲಿ ಪಡೆಯುವ ತಕ್ಷಣದ ಚಿಕಿತ್ಸೆಯೇ ಪರಿಹಾರೋಪಾಯಗಳಲ್ಲಿ ಪ್ರಧಾನ. ಪ್ರಾಣಿಗಳ ಜೊತೆಗಿನ ಒಡನಾಟದ ಬಗ್ಗೆ ಎಚ್ಚರವಿರಲಿ ಎಂದರು.‌ ಪಶುವೈದ್ಯರಾದ ನಾಗಶಯನ ರಾವ್ ಮತ್ತು ಎಕ್ಸೆಲ್ ಟೆಕ್ನೋ ಸ್ಕೂಲ್ ವೇಣೂರು ಇದರ ಮುಖ್ಯ ಶಿಕ್ಷಕಿ ಶ್ರೀಮತಿ ಸುಜಾತ ಬಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ದಿಶಾ ವೈ ಶೆಟ್ಟಿ, ರಂಜಿನಿ, ಸ್ಫೂರ್ತಿ ಪ್ರಾರ್ಥಿಸಿದ ಸಭೆಯನ್ನು ಶಿಕ್ಷಕ ತೀರ್ಥ ಪ್ರಸಾದ್ ಸಮಗ್ರವಾಗಿ ನಿರೂಪಿಸಿದರು . ದೈಹಿಕ ಶಿಕ್ಷಣ ಶಿಕ್ಷಕ ಪ್ರಸಾದ್ , ಗಣಿತ ಶಿಕ್ಷಕ ಸಾರ್ಥಕ್ ಜೈನ್ ಮತ್ತು ಶಿಕ್ಷಕ ಶಿಕ್ಷಕೇತರ ಸಿಬ್ಬಂದಿ ಸಹಕರಿಸಿದರು.

Related posts

ಬೆಳ್ತಂಗಡಿ: ಶ್ರೀ ರಾಯರಿಗೆ ಸುಜಿತಾ ಬಂಗೇರರವರಿಂದ ಜಪಸರ ಸಮರ್ಪಣೆ

Suddi Udaya

ಉಜಿರೆ ಅನುಗ್ರಹ ಕಾಲೇಜಿನಲ್ಲಿ ಅನುಖ -2025 ರ ಸಂಭ್ರಮಾಚರಣೆ

Suddi Udaya

ಕೊಕ್ಕಡ: ನಿವೃತ್ತ ಮುಖ್ಯೋಪಾಧ್ಯಾಯ ನಾರಾಯಣ ಶಬರಾಯ ನಿಧನ

Suddi Udaya

ಎನ್ನೆಸ್ಸೆಸ್ ರಾಷ್ಟ್ರೀಯ ಭಾವೈಕ್ಯ ಶಿಬಿರಕ್ಕೆ ಸುದರ್ಶನ ನಾಯಕ್ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಮ್ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಶಿಕ್ಷಕರಿಗೆ ‘ಅನುಭವ ಕಲಿಕೆ’ ಕಾರ್ಯಾಗಾರ

Suddi Udaya

ಮೈರೋಳ್ತಡ್ಕ ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಪ್ರಯುಕ್ತ ಪ್ರತಿಭಾ ಪುರಸ್ಕಾರ ಮತ್ತು ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ

Suddi Udaya
error: Content is protected !!