25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ವತಿಯಿಂದ ಸಾಹಿತಿ ಡಾ. ಎಸ್ ಎಲ್ ಭೈರಪ್ಪರವರಿಗೆ ನುಡಿನಮನ

ಉಜಿರೆ: ಇತ್ತೀಚೆಗೆ ಅಗಲಿದ ಕನ್ನಡದ ಮೇರು ಸಾಹಿತಿ ಡಾ ಎಸ್ ಎಲ್ ಭೈರಪ್ಪನವರಿಗೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ವತಿಯಿಂದ ನುಡಿನಮನ ಕಾರ್ಯಕ್ರಮ ನಡೆಸಲಾಯಿತು.

ಕಾಲೇಜಿನ ಪ್ರಾಚಾರ್ಯರಾದ ಪ್ರಮೋದ್ ಕುಮಾರ್ ಬಿ ಅವರು ಡಾ ಎಸ್ ಎಲ್ ಭೈರಪ್ಪನವರು ಕನ್ನಡ ಸಾಹಿತ್ಯಕ್ಕೆ ನೀಡಿದ ಕೊಡುಗೆಗಳ ಬಗ್ಗೆ ಮಾತನಾಡಿ , ಭೈರಪ್ಪನವರ ಭಾವ ಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕಾಲೇಜಿನ ಉಪಪ್ರಾಚಾರ್ಯರಾದ ಡಾ ರಾಜೇಶ್ ಬಿ ಮತ್ತು ಕಾಲೇಜಿನ ಎಲ್ಲಾ ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕ ಡಾ ಮಹಾವೀರ ಜೈನ್ ಕಾರ್ಯಕ್ರಮ ನಿರೂಪಿಸಿದರು .

Related posts

ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಹೋರಾಟಗಳಿಗೆ ಭಾರತೀಯ ಮಜ್ದೂರು ಸಂಘದ ಜಿಲ್ಲಾದ್ಯಕ್ಷ ಅನಿಲ್ ಕುಮಾರ್ ಯು ಬೆಂಬಲ

Suddi Udaya

ಸೌತಡ್ಕ ಸ.ಕಿ. ಪ್ರಾ. ಶಾಲೆಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಮತ್ತು ಸೌತಡ್ಕ ಸೇವಾ ಸಮಿತಿಯ ವತಿಯಿಂದ ಪುಸ್ತಕ ವಿತರಣೆ

Suddi Udaya

ಕಲ್ಮಂಜ: ಪುರೋಹಿತ ಶ್ರೀಕಾಂತ ಭಿಡೆ ನಿಧನ

Suddi Udaya

ಯುವ ಉದ್ಯಮಿ ಕಿರಣ್ ಕುಮಾರ್ ಮಂಜಿಲರವರಿಂದ ಮಾನವೀಯ ಕಾರ್ಯ: ಆರಂಬೋಡಿ ಗ್ರಾಮದ ಬಡ ಕುಟುಂಬಕ್ಕೆ ಸುಮಾರು ರೂ 70 ಸಾವಿರದಲ್ಲಿ ಶೌಚಾಲಯ ನಿರ್ಮಿಸಿ ಹಸ್ತಾಂತರ

Suddi Udaya

ಬೆಳ್ತಂಗಡಿ : ಕಾರು, ದ್ವಿಚಕ್ರ ವಾಹನ ಅಪಘಾತ

Suddi Udaya
error: Content is protected !!