25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೆಸಿಐ ಬೆಳ್ತಂಗಡಿ ಜೆಸಿ ಸಪ್ತಾಹ ಅಂಗವಾಗಿ ಗಣೇಶ್ ಆಸ್ಪತ್ರೆ ಇದರ ಸಹಭಾಗಿತ್ವದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ ಇದರ ಜೇಸಿ ಸಪ್ತಾಹದ ಅಂಗವಾಗಿ ಶ್ರೀ ಗಣೇಶ್ ವೈದ್ಯಕೀಯ ಮತ್ತು ಅಪಘಾತ ಚಿಕಿತ್ಸಾ ಕೇಂದ್ರ ಇದರ ಸಹಭಾಗಿತ್ವದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವು ಬೆಳ್ತಂಗಡಿಯ ಬಸ್ ನಿಲ್ದಾಣದಲ್ಲಿ ನಡೆಯಿತು.

ತಾಲೂಕಿನ ಹಿರಿಯ ವೈದ್ಯ ಡಾ.ಕೆ ಶ್ರೀನಿವಾಸ್ ಡೊಂಗ್ರೆಯವರು ದೀಪ ಪ್ರಜ್ವಲಿಸುವುದರ ಮೂಲಕ ಉದ್ಘಾಟಿಸಿದರು. ಜೆಸಿಐ ಬೆಳ್ತಂಗಡಿಯ ಅಧ್ಯಕ್ಷೆ ಜೆಸಿ ಆಶಾಲತಾ ಪ್ರಶಾಂತ್ ಸ್ವಾಗತಿಸಿದರು ಗಣೇಶ್ ಕ್ಲಿನಿಕ್ ಇದರ ವೈದ್ಯರು ಸಿಬ್ಬಂದಿಗಳು ಸಾರ್ವಜನಿಕರ ಮಧುಮೇಹ, ರಕ್ತದೊತ್ತಡ, ಹೃದಯ ಸಂಬಂಧಿ ತಪಾಸಣೆ ಮತ್ತು ಸಲಹೆ ನೀಡಿದರು ಸುಮಾರು ನೂರಕ್ಕೂ ಹೆಚ್ಚು ಸಾರ್ವಜನಿಕರು ರಿಕ್ಷಾ ಚಾಲಕರು ಈ ಶಿಬಿರದ ಪ್ರಯೋಜನ ಪಡೆದರು. ಈ ಸಂದರ್ಭದಲ್ಲಿ ಸಪ್ತಾಹ ನಿರ್ದೇಶಕ ರಕ್ಷಿತ್ ಅಂಡಿಂಜೆ ಜೆಸಿಐ ಬೆಳ್ತಂಗಡಿಯ ಪೂರ್ವ ಅಧ್ಯಕ್ಷರು ಸದಸ್ಯರು ಉಪಸ್ಥಿತರಿದ್ದರು.

Related posts

ಫೆ.10: ಪಡಂಗಡಿ ಮಲ್ಲಿಪ್ಪಾಡಿ ಶ್ರೀಸದಾಶಿವ ದೇವಸ್ಥಾನದ ಜಾತ್ರಾ ಮಹೋತ್ಸವ ಹಾಗೂ ಸಾಮೂಹಿಕ ಶನಿ ಪೂಜೆ

Suddi Udaya

ಉಜಿರೆಯ ಉದ್ಯಮಿ ಮೋಹನ ಮುರುಡಿತ್ತಾಯ ನಿಧನ

Suddi Udaya

ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಘಟಕದ ವತಿಯಿಂದ ಕೊಕ್ಕಡ ಎಂಡೊಸಲ್ಪಾನ್ ಕೇಂದ್ರದಲ್ಲಿ ಇಂದಿರಾ ಗಾಂಧಿ ಜನ್ಮದಿನ ಆಚರಣೆ

Suddi Udaya

ಪಟ್ರಮೆ: ಅನಾರು ಶಾಲೆ ಬಳಿ ಚರಂಡಿಗೆ ಬಿದ್ದ ಕೋಳಿ ಸಾಗಾಟದ ಲಾರಿ

Suddi Udaya

ಅಂತರ್ ಕಾಲೇಜು ಮಟ್ಟದ ಸ್ಪರ್ಧೆ: ವಿದ್ವತ್ ಪಿ.ಯು ಕಾಲೇಜಿನ ಕಾಮರ್ಸ್ ವಿಭಾಗದ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಕೊಕ್ರಾಡಿ: ಹೇರ್ದಂಡಿ ಬಾಕ್ಯಾರು ಗರಡಿಗೆ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಭೇಟಿ,

Suddi Udaya
error: Content is protected !!