ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಿಮರೋಡಿ ಮನೆಗೆ ಮೂರನೇ ಅಂತಿಮ ನೋಟಿಸ್ ಜಾರಿ ಮಾಡಿದ ಬೆಳ್ತಂಗಡಿ ಪೊಲೀಸರು

ಬೆಳ್ತಂಗಡಿ : ಅಕ್ರಮವಾಗಿ ಎರಡು ತಲವಾರು ಮತ್ತು ಒಂದು ಬಂದೂಕು ಪತ್ತೆ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗಾಗಿ ಎರಡು ನೋಟಿಸ್ ಜಾರಿ ಮಾಡಿದ್ದರೂ ಈವರೆಗೆ ಹಾಜರಾಗದ ಕಾರಣ ಮತ್ತೆ ಸೆ.26 ರಂದು ತಿಮರೋಡಿ ಮನೆಗೆ ಬೆಳ್ತಂಗಡಿ ಪೊಲೀಸರು ಮೂರನೇ ಅಂತಿಮ ನೋಟೀಸ್ ಸೆ.29 ಕ್ಕೆ ವಿಚಾರಣೆಗೆ ಹಾಜರಾಗಲು ತಿಮರೋಡಿ ಮನೆಯ ಗೋಡೆಗೆ ಅಂಟಿಸಿದ್ದಾರೆ.

ಉಜಿರೆ ಮಹೇಶ್ ಶೆಟ್ಟಿ ತಿಮರೋಡಿ ಪ್ರಕರಣ ದಾಖಲಾದ ಬಳಿಕ ಕಳೆದ ಹತ್ತು ದಿನಗಳಿಂದ ತಲೆಮರೆಸಿಕೊಂಡಿದ್ದು ಮೂರನೇ ನೋಟಿಸ್ ಗೆ ವಿಚಾರಣೆಗೆ ಹಾಜರಾಗದಿದ್ದಲ್ಲಿ ಬೆಳ್ತಂಗಡಿ ಪೊಲೀಸರು ಬಂಧಿಸಿ ಕರೆದುಕೊಂಡು ಬಂದು ವಿಚಾರಣೆ ನಡೆಸಲಿದ್ದಾರೆ ಎನ್ನಲಾಗಿದೆ.

ತಿಮರೋಡಿಗೆ ಒಂದು ಕಡೆ ಬಂದೂಕು ಪ್ರಕರಣ ಮತ್ತೊಂದು ಕಡೆ ಜಿಲ್ಲೆಯಿಂದ ಗಡಿಪಾರು ಆದೇಶ ಪ್ರಕರಣದಿಂದ ಬೆಳ್ತಂಗಡಿ ಬಿಟ್ಟು ಪರಾರಿಯಾಗಿದ್ದಾರೆ.

Related posts

ಧರ್ಮಸ್ಥಳ: ಕಲ್ಲೇರಿ ನಿವಾಸಿ ಲೀಲಾವತಿ ಗೌಡ ನಿಧನ

Suddi Udaya

ವೇಣೂರು ಲಯನ್ಸ್ ವನದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಎಸ್.ಡಿ.ಎಂ ನ್ಯಾಚುರೋಪತಿ ಕಾಲೇಜಿಗೆ ಡಿಸ್ಟಿಂಕಷನ್ ಗಳ ಮಹಾಪೂರ

Suddi Udaya

ಶಿಶಿಲ: ರಥಬೀದಿ ನಿವಾಸಿ ಕುಸುಮಾವತಿ ನಿಧನ

Suddi Udaya

ಶಾಸಕರ ಮುತುವರ್ಜಿಯಿಂದ ಪದವು–ಬೊಳ್ಮನಾರ್ ಮುಖ್ಯರಸ್ತೆಗೆ ತುರ್ತು ದುರಸ್ತಿ; ಮಳೆಗಾಲದ ಬಳಿಕ ರೂ.30 ಲಕ್ಷ ವೆಚ್ಚದಲ್ಲಿ ಮರುಡಾಮರೀಕರಣ

Suddi Udaya

ಅಬ್ಬಕ್ಕ ರಾಣಿ ಕುರಿತು ವಿಶೇಷ ಸರಣಿ ಉಪನ್ಯಾಸ ಕಾರ್ಯಾಕ್ರಮ ಸಮಾರೋಪ ಹಾಗೂ ಸಂಶೋಧನಾ ಗ್ರಂಥ ಬಿಡುಗಡೆ

Suddi Udaya
error: Content is protected !!