September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಕ್ಷೇತ್ರದ ವತಿಯಿಂದ ಕ್ರಿಟಿಕಲ್ ಫಂಡ್ ವಿತರಣೆ

ನಾರಾವಿ ವಲಯದ ನಾರಾವಿ ಕಾರ್ಯಕ್ಷೇತ್ರದ ತುಂಬೆಗುಡ್ಡೆ ನಿವಾಸಿ ಹರಿಸೇವಾ ಸಂಘದ ವಿಠಲ ಇವರಿಗೆ ಮುಖದ ಎಡಭಾಗದಲ್ಲಿ ಗಾಯವಾಗಿದ್ದು ಈ ಗಾಯವು ಕ್ಯಾನ್ಸರ್ ಗೆ ಕಾರಣವಾಗಿರುತ್ತದೆ. ಇವರಿಗೆ ಕ್ಷೇತ್ರದ ವತಿಯಿಂದ ಕ್ರಿಟಿಕಲ್ ಪಂಡ್ 30000 ಮಂಜೂರಾಗಿದ್ದು ಇದನ್ನು ಶ್ರದ್ಧಾ ಅಮಿತ್ ಇವರು ವಿತರಣೆ ಮಾಡಿದರು.

Related posts

ಧರ್ಮಸ್ಥಳ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭ

Suddi Udaya

ರಕ್ರೇಶ್ವರಿ ಪದವು ಅಂಗನವಾಡಿ
ಕಾರ್ಯಕರ್ತೆ ನಾಗವೇಣಿ ಅವರಿಗೆ
ಅತ್ಯುತ್ತಮ ಅಂಗನವಾಡಿ ಕಾರ್ಯಕರ್ತೆ ಜಿಲ್ಲಾ ಪ್ರಶಸ್ತಿಗೆ ಆಯ್ಕೆ

Suddi Udaya

ಮಂಜುಶ್ರೀ ಭಜನಾ ಮಂಡಳಿ ಕುಂಡದಬೆಟ್ಟು ನೂತನ ಅಧ್ಯಕ್ಷರಾಗಿ ಕೆ ವೈ ರವಿಕುಮಾರ್, ಕಾರ್ಯದರ್ಶಿಯಾಗಿ ತನಿಯಪ್ಪ ರಾಣ್ಯ ಆಯ್ಕೆ

Suddi Udaya

ಬಳ್ಳಮಂಜ ವಡ್ಡದಲ್ಲಿ ಶ್ರೀ ನಾಗ ಪ್ರತಿಷ್ಠೆ ಮತ್ತು ದೈವಗಳ ನೇಮೋತ್ಸವ

Suddi Udaya

ಚಾಲಕನ ನಿಯಂತ್ರಣ ತಪ್ಪಿ ಸಹರಾ ಆ್ಯಂಬುಲೆನ್ಸ್ ಪಲ್ಟಿ: ಮಾಲಾಡಿ ನಿವಾಸಿ ಶಬೀರ್ ಸಾವು

Suddi Udaya

ಬಂಗೇರಕಟ್ಟೆಯಿಂದ ಮಡಂತ್ಯಾರಿನವರೆಗೆ ರಸ್ತೆಯಲ್ಲೆ ಹರಿಯುತ್ತಿರುವ ಮಳೆ ನೀರು: ತಕ್ಷಣ ಕ್ರಮ ಕೈಗೊಳ್ಳುವಂತೆ ಚಾಲಕರ ಹಾಗೂ ಸಾರ್ವಜನಿಕರ ಆಗ್ರಹ

Suddi Udaya
error: Content is protected !!