September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಉತ್ತಮ ಯಂತ್ರೋಪಕರಣ ಖರೀದಿ ಪ್ರಶಸ್ತಿ

ಬೆಳ್ತಂಗಡಿ: 2024-25ನೇ ಸಾಲಿನಲ್ಲಿ ಪದ್ಮುಂಜ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅತ್ಯಧಿಕ ಮೌಲ್ಯದ ಕೃಷಿ ಯಂತ್ರೋಪಕರಣಗಳನ್ನು ಖರೀದಿಸಿ ಸಂಘದ ಸದಸ್ಯರಿಗೆ ವಿತರಿಸುವ ಸಹಕಾರಿ ಸಂಘಗಳಿಗೆ ಹಮ್ಮಿಕೊಳ್ಳಲಾಗಿದ್ದ ಸನ್ಮಾನಿಸುವ ಯೋಜನೆಯಲ್ಲಿ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಬೆಳ್ತಂಗಡಿ ತಾಲೂಕು ಕ್ಷೇತ್ರದಲ್ಲಿ ದಕ್ಷಿಣ ಕನ್ನಡ ಕೃಷಿ ಅಭಿವೃದ್ಧಿ ಸಹಕಾರಿ ಸಂಘ ಪುತ್ತೂರು ಶಾಖೆಯಲ್ಲಿ ಯಂತ್ರೋಪಕರಣಗಳನ್ನು ಖರೀದಿಸಿ “ಪ್ರಥಮ ಸ್ಥಾನ ” ಗಳಿಸಿರುತ್ತದೆ.

ಸೆ.25 ರಂದು ಸಂಘದ ವಾರ್ಷಿಕ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷ ರಕ್ಷಿತ್ ಪಣಿಕ್ಕರ ಹಾಗೂ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಂಕಿತಾ ಬಿ. ಅವರನ್ನು ಸನ್ಮಾನಿಸಲಾಯಿತು.

Related posts

ಬೆಳಾಲು ಮೈತ್ರಿ ಯುವಕ ಮಂಡಲದಿಂದ 20ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya

ಲಾಯಿಲ: ಓಡದಕರಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ : 12 ತೆಂಗಿನಕಾಯಿ ಗಣಹೋಮ, ತೋರಣ ಮುಹೂರ್ತ

Suddi Udaya

ಬೆಳ್ತಂಗಡಿ: ಶ್ರೀ ವೀರಾಂಜನೇಯ ಸೇವಾ ಸಮಿತಿ ವತಿಯಿಂದ ಬಡಕುಟುಂಬಗಳಿಗೆ ಸಹಾಯಧನ ಹಸ್ತಾಂತರ

Suddi Udaya

ಕುಂಭಶ್ರೀ ವಿದ್ಯಾಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಕಾಯರ್ಪಾಡಿಯಿಂದ ಕನ್ಯಾರಕೋಡಿವರೆಗೆ ಹದಗೆಟ್ಟ ರಸ್ತೆ : ದುರಸ್ತಿಗೊಳಿಸುವಂತೆ ಇಳಂತಿಲ ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಅಬ್ದುಲ್ ಲತೀಷ್ ರಿಂದ ಗ್ರಾ.ಪಂ. ಗೆ ಮನವಿ

Suddi Udaya

ಕೊಕ್ಕಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!