July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಅಂಬೇಡ್ಕರ್ ಭವನದ ಬಳಿ ಅಸ್ವಸ್ಥಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಕರುಣಾಕರ ಬಂಗೇರ ಹಾಗೂ ಸಾಯಿರಾಂ ಅಂಬುಲೆನ್ಸ್ ಮಾಲಕ ಪವನ್ ಬಂಗೇರ

ಬೆಳ್ತಂಗಡಿ: ಬಸ್ ನಿಲ್ದಾಣದ ಬಳಿ ಅಸ್ವಸ್ಥಗೊಂಡು ಬಳಲಿದ್ದ ವೃದ್ದೆಯನ್ನು ತಾಲೂಕು ಆಸ್ಪತ್ರೆಗೆ ರವಾನಿಸಿ ಮಾನವೀಯತೆ ಮೆರೆದ ಘಟನೆ ಸೆ.26ರಂದು ಬೆಳಗ್ಗೆ 11 ಗಂಟೆಗೆ ನಡೆದಿದೆ.

ಕರುಣಾಕರ ಬಂಗೇರ ಅವರ ನೇತೃತ್ವದಲ್ಲಿ, ಪವನ್ ಬಂಗೇರ ಅವರ ಸಾಯಿರಾಂ ಆಂಬುಲೆನ್ಸ್ ನಲ್ಲಿ ವೃದ್ಧೆಯನ್ನು ಆಸ್ಪತ್ರೆಗೆ ರವಾನಿಸಿ ಮಾನವೀಯತೆ ಮೆರೆದಿದ್ದಾರೆ. ಮಿತೇಶ್, ಶಿಜಿತ್ ಹಾಗೂ ಸಾರ್ವಜನಿಕರು ಸಹಕರಿಸಿದರು.

Related posts

ಶತಾಯುಷಿ ಪಟ್ರಮೆ ಅಶ್ಚತ್ತಡಿ ನಿವಾಸಿ ಪಮಣ ಗೌಡ ನಿಧನ

Suddi Udaya

ಸೆ.7-9: ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 36ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

Suddi Udaya

ರಸ್ತೆ – ಕುಡಿಯುವ ನೀರಿನ ಬೇಡಿಕೆಯನ್ನು ಮುಂದಿಟ್ಟು ಚಾರ್ಮಾಡಿಯ ಮಸಣಗುಡ್ಡೆ ಪರಿಸರದ ಜನರು ಚುನಾವಣೆ ಬಹಿಷ್ಕರಿಸಲು ನಿಧಾ೯ರ

Suddi Udaya

ಕನ್ಯಾಡಿ ಶ್ರೀ ಹರಿದ್ವಾರ ಶಾಖಾ ಮಠದಲ್ಲಿ 7ನೇ ವರ್ಷದ ವಾರ್ಷಿಕೋತ್ಸವ

Suddi Udaya

ಆ.9: ವೇಣೂರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ಪದಗ್ರಹಣ

Suddi Udaya
error: Content is protected !!