23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಅಂಬೇಡ್ಕರ್ ಭವನದ ಬಳಿ ಅಸ್ವಸ್ಥಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಕರುಣಾಕರ ಬಂಗೇರ ಹಾಗೂ ಸಾಯಿರಾಂ ಅಂಬುಲೆನ್ಸ್ ಮಾಲಕ ಪವನ್ ಬಂಗೇರ

ಬೆಳ್ತಂಗಡಿ: ಬಸ್ ನಿಲ್ದಾಣದ ಬಳಿ ಅಸ್ವಸ್ಥಗೊಂಡು ಬಳಲಿದ್ದ ವೃದ್ದೆಯನ್ನು ತಾಲೂಕು ಆಸ್ಪತ್ರೆಗೆ ರವಾನಿಸಿ ಮಾನವೀಯತೆ ಮೆರೆದ ಘಟನೆ ಸೆ.26ರಂದು ಬೆಳಗ್ಗೆ 11 ಗಂಟೆಗೆ ನಡೆದಿದೆ.

ಕರುಣಾಕರ ಬಂಗೇರ ಅವರ ನೇತೃತ್ವದಲ್ಲಿ, ಪವನ್ ಬಂಗೇರ ಅವರ ಸಾಯಿರಾಂ ಆಂಬುಲೆನ್ಸ್ ನಲ್ಲಿ ವೃದ್ಧೆಯನ್ನು ಆಸ್ಪತ್ರೆಗೆ ರವಾನಿಸಿ ಮಾನವೀಯತೆ ಮೆರೆದಿದ್ದಾರೆ. ಮಿತೇಶ್, ಶಿಜಿತ್ ಹಾಗೂ ಸಾರ್ವಜನಿಕರು ಸಹಕರಿಸಿದರು.

Related posts

ತೆಕ್ಕಾರು ಕುಟ್ಟಿಕಳ ಸ. ಹಿ ಪ್ರಾ. ಶಾಲೆಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಪೀಠೋಪಕರಣ ವಿತರಣೆ

Suddi Udaya

ಗೇರುಕಟ್ಟೆ: ನಿವೃತ್ತ ಅಂಗನವಾಡಿ ಸಹಾಯಕಿ ಜಯಂತಿ ನಿಧನ

Suddi Udaya

ಧರ್ಮಸ್ಥಳದಲ್ಲಿ ಡಾ|| ಬಾಬಾ ಸಾಹೇಬ್ ಅಂಬೇಡ್ಕರ್‌ರವರ 135ನೇ ಜನ್ಮದಿನದ ಸಂಭ್ರಮಾಚರಣೆ

Suddi Udaya

ಬಜಿರೆ: ಸಾರ್ವಜನಿಕ ಶ್ರೀ ಶನೇಶ್ವರ ಪೂಜೆ-ಧಾರ್ಮಿಕ ಸಭೆ

Suddi Udaya

ಇಂದಬೆಟ್ಟು ಟೀಮ್ ದೇವನಾರಿ ಸೇವಾ ಯೋಜನೆಯಿಂದ ನೀರಿನ ಟ್ಯಾಂಕ್ ಕೊಡುಗೆ

Suddi Udaya

ದೇವಾಲಯಗಳಲ್ಲಿ ಸೂಕ್ತ ಭದ್ರತೆ ಹಾಗೂ ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ: ವಿಧಾನ ಪರಿಷತ್‍ನಲ್ಲಿ ಪ್ರತಾಪಸಿಂಹ ನಾಯಕ್ ಒತ್ತಾಯ

Suddi Udaya
error: Content is protected !!