25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವತಿಯಿಂದ ಡಾ. ಎಸ್.ಎಲ್.ಬೈರಪ್ಪರವರಿಗೆ ನುಡಿನಮನ

ಬೆಳ್ತಂಗಡಿ : ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ಸೆ.25 ರಂದು ಉಜಿರೆಯ ಶಾರದಾ ಮಂಟಪದಲ್ಲಿ ಡಾ.ಎಸ್.ಎಲ್.ಬೈರಪ್ಪರವರಿಗೆ ನುಡಿನಮನ ಕಾರ್ಯಕ್ರಮವು ನಡೆಯಿತು.

ಭೈರಪ್ಪನವರ ಬದುಕು- ಬರಹ- ಬವಣೆ ಬಗ್ಗೆ ಶಿವಪ್ರಸಾದ್ ಸುರ್ಯ ನುಡಿ ನಮನವನ್ನು ಸಲ್ಲಿಸಿದರು.

ಶ್ರೀಮತಿ ವಸಂತಿ ಕುಳಮರ್ವ ಶಾರದಾ ಸ್ತುತಿ ಗೈದು, ಪ್ರೊ.ಗಣಪತಿ ಭಟ್ ಕುಳಮರ್ವ ಸ್ವಾಗತಿಸಿ, ರಾಮಕೃಷ್ಣ ಭಟ್ ಬದನಾಜೆ ಧನ್ಯವಾದವಿತ್ತರು. ಶ್ರೀಮತಿ ಸುಭಾಷಿಣಿ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳಾಲು: ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ಆಶ್ರಯದಲ್ಲಿ ಕೆಸರುಗದ್ದೆ ಕ್ರೀಡಾಕೂಟ; ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಳಂಜ: ಬೋಂಟ್ರೊಟ್ಟುಗುತ್ತು ದೈವಸ್ಥಾನ ಕ್ಷೇತ್ರದಲ್ಲಿ ಚಾವಡಿಯಲ್ಲಿ ದೈವಗಳ ಪ್ರತಿಷ್ಠೆ ,ಕಲಶಾಭಿಷೇಕ: ಸಂಜೆ ಬಳಂಜದಿಂದ ಬೊಂಟ್ರೋಟ್ಟು ಕ್ಷೇತ್ರಕ್ಕೆ ಹಸಿರುವಾಣಿ ಮೆರವಣಿಗೆ

Suddi Udaya

ಚಾರ್ಮಾಡಿಯಲ್ಲಿ ಕಾಡುಪ್ರಾಣಿ ಬೇಟೆ ಪ್ರಕರಣ: ಇಬ್ಬರು ಆರೋಪಿಗಳ ಮೇಲೆ ಪ್ರಕರಣ ದಾಖಲು

Suddi Udaya

ಉಜಿರೆ ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಮಿತ್ತಬಾಗಿಲು ಗ್ರಾ.ಪಂ. ಅಧ್ಯಕ್ಷ ವಿನಯಚಂದ್ರ ಬೆಂಬಲ

Suddi Udaya

ಬೆಳ್ತಂಗಡಿ ಜ್ಯೋತಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಯಲ್ಲೊಂದು ಮೈಲಿಗಲ್ಲು!

Suddi Udaya
error: Content is protected !!