22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಅಜಾಗರೂಕತೆ: ಧರೆಗುರುಳಿದ ನಾಲ್ಕು ವಿದ್ಯುತ್ ಕಂಬಗಳು

ಬೆಳ್ತಂಗಡಿ : ಮಂಗಳೂರು – ವಿಲ್ಲಪುರಂ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪ್ರಗತಿಯಲ್ಲಿದ್ದು ಹಳೆ ಪೇಟೆ ವಾಣಿ ಕಾಲೇಜು ಬಳಿ ಎಪಿಎಂಸಿ ಹೋಗುವ ರಸ್ತೆ ತಿರುವಿನಲ್ಲಿ ಜೆಸಿಬಿ ಮೂಲಕ ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ಸಂದರ್ಭದ ಮಣ್ಣು ಅಗೆದ ವೇಳೆ ನಾಲ್ಕು ವಿದ್ಯುತ್ ಕಂಬಗಳು ಧರೆಗುರುಳಿದ ಘಟನೆ ಸೆ.26 ರಂದು ನಡೆದಿದೆ.

ಘಟನೆ ನಡೆದ ವೇಳೆ ಯಾವುದೇ ವಾಹನಗಳು ಹಾಗೂ ಜನರ ಓಡಾಟ ಇರದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಲಿಲ್ಲ. ಪಟ್ಟಣದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ‌.

Related posts

ಫೆ.2: ಸೌತಡ್ಕದಲ್ಲಿ 108 ಕಾಯಿ ಗಣಹೋಮ ಹಾಗೂ ಮೂಡಪ್ಪ ಸೇವೆ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಮಳೆಯಿಂದ ಹಾನಿಯಾದ ಪ್ರದೇಶಕ್ಕೆ ವಿಶೇಷ ಪ್ಯಾಕೇಜ್ ನ್ನು ನೀಡಬೇಕು: ಪ್ರತಾಪ್ ಸಿಂಹ ನಾಯಕ್

Suddi Udaya

ದ.ಕ ಸ.ಹಾ.ಉ. ಒಕ್ಕೂಟದ ಆಡಳಿತ ಮಂಡಳಿಯ ನಿರ್ದೇಶಕರಾಗಿ ಆಯ್ಕೆಯಾದ ಎಚ್. ಪ್ರಭಾಕರ ಹುಲಿಮೇರು ರವರಿಗೆ ಸಿದ್ದಕಟ್ಟೆ ಕೃ.ಪ.ಸ. ಸಂಘದ ಆಡಳಿತ ಮಂಡಳಿಯಿಂದ ಸನ್ಮಾನ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ, ಧಾರ್ಮಿಕ ಸಭೆ

Suddi Udaya

ಬೆಂಗಳೂರು ವಿಶ್ವವಿದ್ಯಾನಿಲಯ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಂ.ಆರ್. ಶೇಕ್ ಲತೀಫ್ ನೇಮಕ

Suddi Udaya

ಮಹಾಕುಂಭ ಮೇಳದಲ್ಲಿ ಗರ್ಡಾಡಿ, ನಿಟ್ಟಡೆ ಪಡಂಗಡಿ ಶಕ್ತಿ ಕೇಂದ್ರದ ಪ್ರಮುಖ್ ರಿಂದ ಪುಣ್ಯಸ್ನಾನ

Suddi Udaya
error: Content is protected !!