24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ: ಜನಮಂಗಳ ಕಾರ್ಯಕ್ರದಡಿ ವಿಲ್ ಚೇರ್ ವಿತರಣೆ

ಅಳದಂಗಡಿ: ಶ್ರೀ ಕ್ಷೇತ್ರದ ಧರ್ಮಸ್ಥಳದ ಧರ್ಮಾಧಿಕಾರಿ ಡಾ‌.ಡಿ ವೀರೇಂದ್ರ ಹೆಗ್ಗಡೆಯವರ ಜನಮಂಗಳ ಕಾರ್ಯಕ್ರಮದಡಿಯಲ್ಲಿ ಅಳದಂಗಡಿ ವಲಯದ ಸುಲ್ಕೇರಿ ಮೊಗ್ರು ಕಾರ್ಯಕ್ಷೇತ್ರದ ಶ್ರೀರಾಮ್ ಸಂಘದ ಆಂಬೊಡಿ ಇವರಿಗೆ ಮಂಜೂರಾದ ವಿಲ್ ಚೇರ್ ನ್ನು ಒಕ್ಕೂಟದ ಅಧ್ಯಕ್ಷೆ ಗೀತಾ ರವರು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಶೌರ್ಯವಿಪತ್ತು ತಂಡದ ಶಕುಂತಳ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸರಸ್ವತಿ, ಅಳದಂಗಡಿ ವಲಯ ಮೇಲ್ವಿಚಾರಕರಾದ ಯಶೋಧ, ಸುಲ್ಕೆರಿಮೊಗ್ರು ಸೇವಾಪ್ರತಿನಿಧಿ ಸುಲೋಚನಾ, ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕ್ರಿಟಿಕಲ್ ಫಂಡ್ ಚೆಕ್ ವಿತರಣೆ

Suddi Udaya

ಮೂಡುಕೋಡಿ ಕೊಪ್ಪದಬಾಕಿ ಮಾರು ಸತ್ಯ ಸಾರಮಾನಿ ದೈವಸ್ಥಾನದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಗಾಳಿ ಮಳೆ: ಲಾಯಿಲ ನಿನ್ನಿಕಲ್ಲುನಲ್ಲಿ ಮನೆಯ ಛಾವಣಿಗೆ ಹಾನಿ

Suddi Udaya

ಭಾರಿ ಗಾಳಿ ಮಳೆಗೆ ಕಳೆಂಜದ ಗಣೇಶ್ ರವರ ಮನೆಯ ಸಿಮೆಂಟ್ ಶೀಟು ಹಾನಿ

Suddi Udaya

ಕುತ್ಲೂರು ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ಷೇತ್ರದಲ್ಲಿ ಯಂತ್ರಶ್ರೀ ಮಾಹಿತಿ ಕಾರ್ಯಾಗಾರ

Suddi Udaya

ಮೊಗ್ರು: ಮುಗೇರಡ್ಕ ದೈವಸ್ಥಾನದ ವತಿಯಿಂದ ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ ಶಿಶುಮಂದಿರಕ್ಕೆ ಸ್ಮಾರ್ಟ್ ಎಲ್.ಇ.ಡಿ ಟಿವಿ ಕೊಡುಗೆ

Suddi Udaya
error: Content is protected !!