30.1 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ: ಜನಮಂಗಳ ಕಾರ್ಯಕ್ರದಡಿ ವಿಲ್ ಚೇರ್ ವಿತರಣೆ

ಅಳದಂಗಡಿ: ಶ್ರೀ ಕ್ಷೇತ್ರದ ಧರ್ಮಸ್ಥಳದ ಧರ್ಮಾಧಿಕಾರಿ ಡಾ‌.ಡಿ ವೀರೇಂದ್ರ ಹೆಗ್ಗಡೆಯವರ ಜನಮಂಗಳ ಕಾರ್ಯಕ್ರಮದಡಿಯಲ್ಲಿ ಅಳದಂಗಡಿ ವಲಯದ ಸುಲ್ಕೇರಿ ಮೊಗ್ರು ಕಾರ್ಯಕ್ಷೇತ್ರದ ಶ್ರೀರಾಮ್ ಸಂಘದ ಆಂಬೊಡಿ ಇವರಿಗೆ ಮಂಜೂರಾದ ವಿಲ್ ಚೇರ್ ನ್ನು ಒಕ್ಕೂಟದ ಅಧ್ಯಕ್ಷೆ ಗೀತಾ ರವರು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಶೌರ್ಯವಿಪತ್ತು ತಂಡದ ಶಕುಂತಳ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸರಸ್ವತಿ, ಅಳದಂಗಡಿ ವಲಯ ಮೇಲ್ವಿಚಾರಕರಾದ ಯಶೋಧ, ಸುಲ್ಕೆರಿಮೊಗ್ರು ಸೇವಾಪ್ರತಿನಿಧಿ ಸುಲೋಚನಾ, ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಕಡಿರುದ್ಯಾವರ: ಕಾನರ್ಪ ಕುಮೇರು ನಿವಾಸಿ ಕೃಷಿಕ ಡೀಕಯ್ಯ ಗೌಡ ನಿಧನ

Suddi Udaya

ಶಾಸಕ ಹರೀಶ್ ಪೂಂಜಾ ರವರ ಇಂದಬೆಟ್ಟು ಜನಸ್ಪಂದನ ಕಾರ್ಯಕ್ರಮದ ಫಲಶೃತಿ: ಇಂದಬೆಟ್ಟು-ಗುರಿಪಳ್ಳ ರಸ್ತೆಯ ಬದಿಯ ಗಿಡಗಂಟಿಗಳ ತೆರವು ಕಾರ್ಯ

Suddi Udaya

ಬಳಂಜ ಗ್ರಾ.ಪಂ ಹಾಗೂ ಅರಣ್ಯ ಇಲಾಖೆಯಿಂದ ವನಮಹೋತ್ಸವ ಆಚರಣೆ

Suddi Udaya

ಬೆಳ್ತಂಗಡಿ: ಪೌರ ಕಾರ್ಮಿಕರ ದ.ಕ ಜಿಲ್ಲಾ ಮಟ್ಟದ ಜಂಟಿ ಸಮಾವೇಶ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಧರ್ಮಸ್ಥಳ: “ಮಂಜೂಷಾ” ವಸ್ತುಸಂಗ್ರಹಾಲಯಕ್ಕೆ ಸೇರ್ಪಡೆಗೊಂಡ “ ಜೈಬಾಲಾಜಿ” ಹಾಯಿದೋಣಿ

Suddi Udaya
error: Content is protected !!