22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್‌.ಡಿ.ಎಂ ಶಿಕ್ಷಣ ಸಂಸ್ಥೆಗಳ ಶಾಲಾ ಬಸ್ಸು ಚಾಲಕರಿಗೆ “ಸ್ಟೇರಿಂಗ್ ಟುವರ್ಡ್ಸ್ ಸೇಫ್ಟಿ” ಕಾರ್ಯಾಗಾರ

ಉಜಿರೆ : ಎಸ್‌.ಡಿ.ಎಂ ಶಿಕ್ಷಣ ಸಂಸ್ಥೆಗಳ ಶಾಲಾ ಬಸ್ಸು ಚಾಲಕರಿಗೆ ಎಸ್‌.ಡಿ.ಎಂ ಎಜುಕೇಷನಲ್ ಸೊಸೈಟಿಯಿಂದ “ಸ್ಟೇರಿಂಗ್ ಟುವರ್ಡ್ಸ್ ಸೇಫ್ಟಿ” ಕಾರ್ಯಾಗಾರ ಆಯೋಜಿಸಲಾಗಿತ್ತು.

ಬೆಳ್ತಂಗಡಿಯ ಸಂಚಾರ ಪೊಲೀಸ್ ಹಾಗೂ ಪಿ.ಎಸ್.ಐ ಅರ್ಜುನ್ ಹೆಚ್.ಕೆ ಕಾರ್ಯಕ್ರಮ ಉದ್ಘಾಟಿಸಿ ಚಾಲನೆಯಲ್ಲಿ ತಿಳಿದುಕೊಳ್ಳಬೇಕಾದ ನಿಯಮಗಳ ಕುರಿತು ಮಾಹಿತಿ ಹಂಚಿಕೊಂಡರು.

ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರಿನ ಸಾರಿಗೆ ಇಲಾಖೆ, ಘನ ವಾಹನ ಚಾಲಕರ ತರಬೇತಿ ಸಂಸ್ಥೆಯ ತರಬೇತುದಾರ ಭುಜಂಗ ಶೆಟ್ಟಿ ವಿಷಯದ ಕುರಿತಾಗಿ ದೃಶ್ಯ ಮಾಧ್ಯಮದ ಪ್ರಾತ್ಯಕ್ಷಿಕೆಯೊಂದಿಗೆ ಮಾಹಿತಿ ಹಂಚಿಕೊಂಡರು.

ಎಸ್‌.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್ ಅಧ್ಯಕ್ಷತೆ ವಹಿಸಿದ್ದರು.

ಶಿಕ್ಷಕಿ ಕಲ್ಯಾಣಿ ರಾವ್ ನಿರೂಪಿಸಿದ ಕಾರ್ಯಗಾರದಲ್ಲಿ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಪ್ರಾಂಶುಪಾಲರಾದ ಮನ್ಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿದರು.

Related posts

ಉಜಿರೆ ಅನುಗ್ರಹ ಕಾಲೇಜಿನಲ್ಲಿ ಅನುಖ -2025 ರ ಸಂಭ್ರಮಾಚರಣೆ

Suddi Udaya

ಉಜಿರೆಯ ಎಸ್‌ಡಿಎಂ ಕಲಾ ಕೇಂದ್ರಕ್ಕೆ ಅಮೇರಿಕಾದ ಹೃದ್ರೋಗ ತಜ್ಞ ಡಾ. ರಾಮಯ್ಯ ಗೌಡ ದಂಪತಿ ಭೇಟಿ- ಸಂಸ್ಥೆಗೆ ಒಂದು ಲಕ್ಷ ಧನ ಸಹಾಯ ಹಸ್ತಾಂತರ- ವಿದ್ಯಾರ್ಥಿಗಳ ಪ್ರತಿಭೆ ಮತ್ತು ಪರಿಶ್ರಮಕ್ಕೆ ಮೆಚ್ಚುಗೆ

Suddi Udaya

ಕೊಕ್ಕಡ: ಗಾಳಿ ಮಳೆಗೆ ಹಾರಿ ಹೋದ ಮನೆಯ ಛಾವಣಿ: ನೆರವಿನ ನಿರೀಕ್ಷೆಯಲ್ಲಿ ವೃದ್ಧ ದಂಪತಿ

Suddi Udaya

ಚಾರ್ಮಾಡಿ ಗ್ರಾ.ಪಂ. ಎದುರು ನಿರ್ಮಿತ ಗುಡಿಸಲು ತೆರವುಗೊಳಿಸುವಂತೆ ಎಸ್‌ಡಿಪಿಐ ವತಿಯಿಂದ ಬೆಳ್ತಂಗಡಿ ತಹಸೀಲ್ದಾರ್ ಹಾಗೂ ಕಾರ್ಯನಿರ್ವಹಣಾ ಅಧಿಕಾರಿಗೆ ಮನವಿ

Suddi Udaya

ವಾಣಿ ಕಾಲೇಜು: ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya

ಧರ್ಮಸ್ಥಳ : ಕೃಷಿ ವಿಸ್ತರಣಾ ಕಾರ್ಯಕ್ರಮಗಳಿಗೆ ವಿದ್ಯುಕ್ತ ಚಾಲನೆ ಹಾಗೂ ರೈತರಿಗೆ ಮತ್ತು ಕೃಷಿಯಂತ್ರಧಾರಾ ಕೇಂದ್ರಗಳಿಗೆ ಕೃಷಿ ಯಂತ್ರೋಪಕರಣಗಳ ಹಸ್ತಾಂತರ

Suddi Udaya
error: Content is protected !!