25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್‌.ಡಿ.ಎಂ ಶಿಕ್ಷಣ ಸಂಸ್ಥೆಗಳ ಶಾಲಾ ಬಸ್ಸು ಚಾಲಕರಿಗೆ “ಸ್ಟೇರಿಂಗ್ ಟುವರ್ಡ್ಸ್ ಸೇಫ್ಟಿ” ಕಾರ್ಯಾಗಾರ

ಉಜಿರೆ : ಎಸ್‌.ಡಿ.ಎಂ ಶಿಕ್ಷಣ ಸಂಸ್ಥೆಗಳ ಶಾಲಾ ಬಸ್ಸು ಚಾಲಕರಿಗೆ ಎಸ್‌.ಡಿ.ಎಂ ಎಜುಕೇಷನಲ್ ಸೊಸೈಟಿಯಿಂದ “ಸ್ಟೇರಿಂಗ್ ಟುವರ್ಡ್ಸ್ ಸೇಫ್ಟಿ” ಕಾರ್ಯಾಗಾರ ಆಯೋಜಿಸಲಾಗಿತ್ತು.

ಬೆಳ್ತಂಗಡಿಯ ಸಂಚಾರ ಪೊಲೀಸ್ ಹಾಗೂ ಪಿ.ಎಸ್.ಐ ಅರ್ಜುನ್ ಹೆಚ್.ಕೆ ಕಾರ್ಯಕ್ರಮ ಉದ್ಘಾಟಿಸಿ ಚಾಲನೆಯಲ್ಲಿ ತಿಳಿದುಕೊಳ್ಳಬೇಕಾದ ನಿಯಮಗಳ ಕುರಿತು ಮಾಹಿತಿ ಹಂಚಿಕೊಂಡರು.

ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರಿನ ಸಾರಿಗೆ ಇಲಾಖೆ, ಘನ ವಾಹನ ಚಾಲಕರ ತರಬೇತಿ ಸಂಸ್ಥೆಯ ತರಬೇತುದಾರ ಭುಜಂಗ ಶೆಟ್ಟಿ ವಿಷಯದ ಕುರಿತಾಗಿ ದೃಶ್ಯ ಮಾಧ್ಯಮದ ಪ್ರಾತ್ಯಕ್ಷಿಕೆಯೊಂದಿಗೆ ಮಾಹಿತಿ ಹಂಚಿಕೊಂಡರು.

ಎಸ್‌.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್ ಅಧ್ಯಕ್ಷತೆ ವಹಿಸಿದ್ದರು.

ಶಿಕ್ಷಕಿ ಕಲ್ಯಾಣಿ ರಾವ್ ನಿರೂಪಿಸಿದ ಕಾರ್ಯಗಾರದಲ್ಲಿ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಪ್ರಾಂಶುಪಾಲರಾದ ಮನ್ಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿದರು.

Related posts

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಗೆ ಶೈಕ್ಷಣಿಕ ಪ್ರಗತಿ ಪರಿಶೀಲನಾ ತಂಡದ ಸದಸ್ಯರು ಭೇಟಿ

Suddi Udaya

ಎಸ್.ಡಿ.ಎಂ ಸೆಕೆಂಡರಿ ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಕಡಿರುದ್ಯಾವರ : ಪಾದಚಾರಿಗೆ ಬೈಕ್ ಡಿಕ್ಕಿ: ಗಂಭೀರ ಗಾಯ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ, ದ್ವೇಷ ರಾಜಕೀಯ ಹಾಗೂ ಬೆಲೆ ಏರಿಕೆ ಖಂಡಿಸಿ ಬೆಳ್ತಂಗಡಿಯಲ್ಲಿ ಬೃಹತ್ ಪ್ರತಿಭಟನೆ

Suddi Udaya

ನಕಲಿ ನಂಬರ್ ಪ್ಲೇಟ್ ಅಳವಡಿಸಿದ್ದ ಬೈಕ್ ವಿರುದ್ಧ ಪ್ರಕರಣ ದಾಖಲು

Suddi Udaya

ಕಕ್ಯಪದವು; ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಿಳ್ಕೋಡುಗೆ ಸಮಾರಂಭ

Suddi Udaya
error: Content is protected !!