September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ವತಿಯಿಂದ ಸಾಹಿತಿ ಡಾ. ಎಸ್ ಎಲ್ ಭೈರಪ್ಪರವರಿಗೆ ನುಡಿನಮನ

ಉಜಿರೆ: ಇತ್ತೀಚೆಗೆ ಅಗಲಿದ ಕನ್ನಡದ ಮೇರು ಸಾಹಿತಿ ಡಾ ಎಸ್ ಎಲ್ ಭೈರಪ್ಪನವರಿಗೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ವತಿಯಿಂದ ನುಡಿನಮನ ಕಾರ್ಯಕ್ರಮ ನಡೆಸಲಾಯಿತು.

ಕಾಲೇಜಿನ ಪ್ರಾಚಾರ್ಯರಾದ ಪ್ರಮೋದ್ ಕುಮಾರ್ ಬಿ ಅವರು ಡಾ ಎಸ್ ಎಲ್ ಭೈರಪ್ಪನವರು ಕನ್ನಡ ಸಾಹಿತ್ಯಕ್ಕೆ ನೀಡಿದ ಕೊಡುಗೆಗಳ ಬಗ್ಗೆ ಮಾತನಾಡಿ , ಭೈರಪ್ಪನವರ ಭಾವ ಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕಾಲೇಜಿನ ಉಪಪ್ರಾಚಾರ್ಯರಾದ ಡಾ ರಾಜೇಶ್ ಬಿ ಮತ್ತು ಕಾಲೇಜಿನ ಎಲ್ಲಾ ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕ ಡಾ ಮಹಾವೀರ ಜೈನ್ ಕಾರ್ಯಕ್ರಮ ನಿರೂಪಿಸಿದರು .

Related posts

ಗುರುದೇವ ಮಠದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಮಿತ್ತಬಾಗಿಲು: ದಿನಸಿ ಅಂಗಡಿಯಲ್ಲಿ ಅಡಗಿದ್ದ ಕಾಳಿಂಗ ಸರ್ಪ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಬಿಸಿ ಊಟಕ್ಕೆ ಚಾಲನೆ

Suddi Udaya

ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ರಕ್ಷಾ ಬಂಧನ ಆಚರಣೆ

Suddi Udaya

ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಗೆ ಪೆನ್ನು ವಿತರಣೆ

Suddi Udaya

ಉಜಿರೆ: ಆಟೋ ಚಾಲಕ ಮಂಜುನಾಥ ನಿಧನ

Suddi Udaya
error: Content is protected !!