ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಿಮರೋಡಿ ಮನೆಗೆ ಮೂರನೇ ಅಂತಿಮ ನೋಟಿಸ್ ಜಾರಿ ಮಾಡಿದ ಬೆಳ್ತಂಗಡಿ ಪೊಲೀಸರು

ಬೆಳ್ತಂಗಡಿ : ಅಕ್ರಮವಾಗಿ ಎರಡು ತಲವಾರು ಮತ್ತು ಒಂದು ಬಂದೂಕು ಪತ್ತೆ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗಾಗಿ ಎರಡು ನೋಟಿಸ್ ಜಾರಿ ಮಾಡಿದ್ದರೂ ಈವರೆಗೆ ಹಾಜರಾಗದ ಕಾರಣ ಮತ್ತೆ ಸೆ.26 ರಂದು ತಿಮರೋಡಿ ಮನೆಗೆ ಬೆಳ್ತಂಗಡಿ ಪೊಲೀಸರು ಮೂರನೇ ಅಂತಿಮ ನೋಟೀಸ್ ಸೆ.29 ಕ್ಕೆ ವಿಚಾರಣೆಗೆ ಹಾಜರಾಗಲು ತಿಮರೋಡಿ ಮನೆಯ ಗೋಡೆಗೆ ಅಂಟಿಸಿದ್ದಾರೆ.

ಉಜಿರೆ ಮಹೇಶ್ ಶೆಟ್ಟಿ ತಿಮರೋಡಿ ಪ್ರಕರಣ ದಾಖಲಾದ ಬಳಿಕ ಕಳೆದ ಹತ್ತು ದಿನಗಳಿಂದ ತಲೆಮರೆಸಿಕೊಂಡಿದ್ದು ಮೂರನೇ ನೋಟಿಸ್ ಗೆ ವಿಚಾರಣೆಗೆ ಹಾಜರಾಗದಿದ್ದಲ್ಲಿ ಬೆಳ್ತಂಗಡಿ ಪೊಲೀಸರು ಬಂಧಿಸಿ ಕರೆದುಕೊಂಡು ಬಂದು ವಿಚಾರಣೆ ನಡೆಸಲಿದ್ದಾರೆ ಎನ್ನಲಾಗಿದೆ.

ತಿಮರೋಡಿಗೆ ಒಂದು ಕಡೆ ಬಂದೂಕು ಪ್ರಕರಣ ಮತ್ತೊಂದು ಕಡೆ ಜಿಲ್ಲೆಯಿಂದ ಗಡಿಪಾರು ಆದೇಶ ಪ್ರಕರಣದಿಂದ ಬೆಳ್ತಂಗಡಿ ಬಿಟ್ಟು ಪರಾರಿಯಾಗಿದ್ದಾರೆ.

Related posts

ನೆರಿಯ ಆರೋಗ್ಯ ಕೇಂದ್ರದ ಸುರಕ್ಷಾಧಿಕಾರಿ ಸರೋಜಾ ನಿವೃತ್ತಿ

Suddi Udaya

ಬಂದಾರು: ಕಳೆದು ಹೋಗಿದ್ದ ರೂ.2.50 ಲಕ್ಷ ಮೌಲ್ಯದ ಚಿನ್ನ ಹಾಗೂ 10 ಸಾವಿರ ನಗದನ್ನು ಹಿಂದುರುಗಿಸಿ ಕೊಟ್ಟು ಮಾನವೀಯ ಮೆರೆದ ವಿನಯ್ ನಿವೇದಿತಾ

Suddi Udaya

ಗೇರುಕಟ್ಟೆ ಉಪಪ್ರಾಂಶುಪಾಲರಾಗಿ ನಿವೃತ್ತಿಗೊಂಡ ಈಶ್ವರಿ ಕೆ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಹುಟ್ಟು ಹಬ್ಬದ ಸಂಭ್ರಮದಲ್ಲಿರುವ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ರೂ‌ 1.50 ಕೋಟಿ ಬೆಲೆಯ ಬಿಳಿ ಬಣ್ಣದ ಹೊಸ ಲ್ಯಾಂಡ್ ರೋವರ್ ಡಿಫೆಂಡರ್ ಕಾರು

Suddi Udaya

ಚಾರ್ಮಾಡಿ: ಬಿ.ಎಸ್.ಎನ್.ಎಲ್ ನಿವೃತ್ತ ಉದ್ಯೋಗಿ ವಿಠ್ಠಲ ಕುಲಾಲ್ ನಿಧನ

Suddi Udaya

ಸಚಿವ ಹೆಚ್.ಡಿ ಕುಮಾರಸ್ವಾಮಿಯನ್ನು ಭೇಟಿ ಮಾಡಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ: ಅಭಿವೃದ್ಧಿಗೆ ಇರುವ ಸಾಧ್ಯತೆ ಮತ್ತು ಅವಕಾಶಗಳ ಕುರಿತು ಮಾತುಕತೆ

Suddi Udaya
error: Content is protected !!