22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಅಜಾಗರೂಕತೆ: ಧರೆಗುರುಳಿದ ನಾಲ್ಕು ವಿದ್ಯುತ್ ಕಂಬಗಳು

ಬೆಳ್ತಂಗಡಿ : ಮಂಗಳೂರು – ವಿಲ್ಲಪುರಂ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪ್ರಗತಿಯಲ್ಲಿದ್ದು ಹಳೆ ಪೇಟೆ ವಾಣಿ ಕಾಲೇಜು ಬಳಿ ಎಪಿಎಂಸಿ ಹೋಗುವ ರಸ್ತೆ ತಿರುವಿನಲ್ಲಿ ಜೆಸಿಬಿ ಮೂಲಕ ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ಸಂದರ್ಭದ ಮಣ್ಣು ಅಗೆದ ವೇಳೆ ನಾಲ್ಕು ವಿದ್ಯುತ್ ಕಂಬಗಳು ಧರೆಗುರುಳಿದ ಘಟನೆ ಸೆ.26 ರಂದು ನಡೆದಿದೆ.

ಘಟನೆ ನಡೆದ ವೇಳೆ ಯಾವುದೇ ವಾಹನಗಳು ಹಾಗೂ ಜನರ ಓಡಾಟ ಇರದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಲಿಲ್ಲ. ಪಟ್ಟಣದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ‌.

Related posts

ಎಸ್ ಡಿ ಎಂ ಕಾಲೇಜಿನಲ್ಲಿ ಎನ್‌ಐಪಿಎಮ್‌ನ ವಿದ್ಯಾರ್ಥಿ ಘಟಕಕ್ಕೆ ಚಾಲನೆ

Suddi Udaya

ಪಂಚಾಯತ್ ಕಾಮಗಾರಿಗಳನ್ನು ನಡೆಸಲು ಇಂಜಿನಿಯರ್ ಗಳ ಕೊರತೆ: ಕೂಡಲೇ ಸರಕಾರ ಕ್ರಮ ಜರುಗಿಸುವಂತೆ ಕೊಕ್ಕಡ ಗ್ರಾ.ಪಂ. ಉಪಾಧ್ಯಕ್ಷ ಪ್ರಭಾಕರ ಗೌಡ ಒತ್ತಾಯ

Suddi Udaya

ಕೃಷಿ ಸಚಿವ ಚೆಲುವರಾಯ ಸ್ವಾಮಿ ಸೌತಡ್ಕ ದೇವಸ್ಥಾನಕ್ಕೆ ಭೇಟಿ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯಶೋನಮನ ಕಾರ್ಯಕ್ರಮ

Suddi Udaya

ಮುಂಡಾಜೆ ಗ್ರಾ. ಪಂ. ಮಾಜಿ ಸದಸ್ಯ, ಪ್ರಗತಿಪರ ಕೃಷಿಕ, ಯಕ್ಷಗಾನ, ತಾಳಮದ್ದಳೆ ಹವ್ಯಾಸಿ ಕಲಾವಿದ ವಾಮದೇವ ಆಠವಳೆ ನಿಧನ

Suddi Udaya

ಉಜಿರೆ 35 ನೇ ವರ್ಷದ ಮೊಸರು ಕುಡಿಕೆ ಉತ್ಸವ ; ಸರ್ವಧರ್ಮ ಸಮನ್ವಯ ಸಭೆ

Suddi Udaya
error: Content is protected !!