25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸಂತ ತೆರೇಸಾ ಸಂಯುಕ್ತ ಪ. ಪೂರ್ವ ಕಾಲೇಜಿನಲ್ಲಿ ಸೈಬರ್ ಸೇಫ್ಟಿ ಹಾಗೂ ತಂತ್ರಜ್ಞಾನದ ಬಳಕೆಯ ಕಾರ್ಯಾಗಾರ

ಬೆಳ್ತಂಗಡಿ ಸಂತ ತೆರೇಸಾ ಸಂಯುಕ್ತ ಪ. ಪೂರ್ವ ಕಾಲೇಜಿನಲ್ಲಿ ಸೆ. 24ರಂದು ಪಿಯುಸಿ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸೈಬರ್ ಸೇಫ್ಟಿ ಹಾಗೂ ತಂತ್ರಜ್ಞಾನದ ಬಳಕೆಯಲ್ಲಿ ಅನುಸರಿಸಬೇಕಾದ ಜಾಗರೂಕತೆಗಳ ಬಗ್ಗೆ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು.

ಬೆಳ್ತಂಗಡಿಯ ಪ್ರಮುಖ ನ್ಯಾಯವಾದಿ ಬಿ.ಕೆ ನವೀನ್ ಕುಮಾರ್ ರವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದು, ಇಂಟರ್ನೆಟ್ ಮತ್ತು ಡಿಜಿಟಲ್ ಸಾಧನಗಳನ್ನು ಬಳಸುವಾಗ ನಮ್ಮ ವೈಯುಕ್ತಿಕ ಮಾಹಿತಿ, ಖಾತೆಗಳು, ಸಾಧನೆಗಳ ಗೌಪ್ಯತೆಯನ್ನು ರಕ್ಷಿಸುವ ಕ್ರಮಗಳು ಹಾಗೂ ಮೊಬೈಲ್, ಕಂಪ್ಯೂಟರ್, ಇಂಟರ್ನೆಟ್ ತಂತ್ರಜ್ಞಾನಗಳನ್ನು ಜಾಗರೂಕತೆಯಿಂದ ಇತರರಿಗೆ ಹಾನಿ ಮಾಡದಂತೆ ಸಮಾಜಕ್ಕೆ ಒಳ್ಳೆಯದನ್ನುಂಟು ಮಾಡುವ ರೀತಿಯಲ್ಲಿ ಬಳಕೆ ಮಾಡಬೇಕು ಎಂಬುದನ್ನು ಸವಿಸ್ತಾರವಾಗಿ ತಿಳಿಸಿದರು.

ಕಾರ್ಯಾಗಾರದ ಅಧ್ಯಕ್ಷತೆಯನ್ನು ಕಾಲೇಜು ಪ್ರಾಂಶುಪಾಲರಾದ ಭಗಿನಿ ಮೋಲಿ ಡಿಕುಣ್ಣ ವಹಿಸಿದ್ದರು. ಕಾರ್ಯಕ್ರಮವನ್ನು ಕಾಲೇಜು ವಿದ್ಯಾರ್ಥಿನಿ ಫಾತಿಮಾ ರಿಧಾ ನಿರೂಪಿಸಿ ಮರಿಟ ವಂದಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Related posts

ಕೌಕ್ರಾಡಿ ಗ್ರಾಮ ಆಡಳಿತ ಅಧಿಕಾರಿಯವರ ಮೇಲೆ ಹಲ್ಲೆ ಮಾಡಿದ ಆರೋಪಿಗಳ ಶೀಘ್ರ ಬಂಧನಕ್ಕೆ ಒತ್ತಾಯಿಸಿ : ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ತಾಲೂಕು ಘಟಕದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಕೊಲ್ಪಾಡಿ ಶಾಲೆಗೆ ಊಟದ ತಟ್ಟೆ ಕೊಡುಗೆ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಯವರಿಗೆ ರಾಜ್ಯಪಾಲರಿಂದ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಪ್ರಶಸ್ತಿ ಪ್ರದಾನ

Suddi Udaya

ಅಂತರ್ ಕಾಲೇಜು ಪ.ಪೂ. ವಿದ್ಯಾರ್ಥಿಗಳ “ಯುನಿಟಸ್ 2023” : ಪ್ರಸನ್ನ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್‌ನಲ್ಲಿ ತಾಂತ್ರಿಕ ಸಂವಾದ

Suddi Udaya

ಪಡಂಗಡಿ ವಿಶೇಷ ಚೇತನರ ಸಮನ್ವಯ ಗ್ರಾಮಸಭೆ-ಸಾಧಕರಿಗೆ ಗೌರವ ಸನ್ಮಾನ

Suddi Udaya
error: Content is protected !!