ಗುರುವಾಯನಕೆರೆ : ಗುರುವಾಯನಕೆರೆ ಸಮೀಪದ ಪಣೆಜಾಲಿನಲ್ಲಿರುವ ಬೆಳ್ತಂಗಡಿ ಸಾಮಾಜಿಕ ಅರಣ್ಯ ವಲಯ ಅಧಿಕಾರಿಯವರ ಕಚೇರಿಯಲ್ಲಿ ಆಯುಧ ಪೂಜೆ ಸೆ.26 ರಂದು ನಡೆಯಿತು. ಕುತ್ಯಾರು ದೇವಸ್ಥಾನದ ಪುರೋಹಿತ ಗೋಪಾಲಕೃಷ್ಣ ಉಡುಪ ನೇತೃತ್ವದಲ್ಲಿ ಪೂಜ ಕೈಂಕರ್ಯಗಳು ನಡೆಯಿತು.
ವಲಯ ಅರಣ್ಯಾಧಿಕಾರಿ ಲೋಕೇಶ್ ಹೆಚ್.ಎನ್. ಮತ್ತು ಸಿಬ್ಬಂದಿ ವರ್ಗದವರು ಹಾಜರಿದ್ದರು.











