September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಲಾಯಿಲ : ಕಾಶಿಬೆಟ್ಟು ಬಳಿ ಟಿಪ್ಪರ್ ಹಾಗೂ ಕಾರು ನಡುವೆ ಅಪಘಾತ: ಕಾರು ಚಾಲಕನಿಗೆ ಗಾಯ

ಲಾಯಿಲ: ಇಲ್ಲಿಯ ಕಾಶಿಬೆಟ್ಟು ಬಳಿ ಟಿಪ್ಪರ್ ಹಾಗೂ ಕಾರು ನಡುವೆ ಅಪಘಾತವಾದ ಘಟನೆ ಇಂದು (ಸೆ.26) ನಡೆದಿದೆ.

ಅತೀ ವೇಗದ ಚಾಲನೆಯಿಂದಾಗಿ ಅಪಘಾತವಾಗಿದ್ದು, ಉಜಿರೆ ಕಡೆಗೆ ಹೋಗುತ್ತಿದ್ದ ಕಾರು ಹಾಗೂ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ಟಿಪ್ಪರ್ ನಡುವೆ ಅಪಘಾತವಾಗಿದೆ ಎನ್ನಲಾಗಿದೆ. ಕಾರು ಚಾಲಕನಿಗೆ ಗಂಭೀರ ಗಾಯಗೊಂಡಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದಲ್ಲಿ ರೈತರಿಗಾಗಿ ಕೃಷಿ ಉಪಕರಣಗಳ ಪ್ರದರ್ಶನ ಮತ್ತು ಮಾರಾಟ

Suddi Udaya

ಬಂಗಾಡಿ ಫ್ರೆಂಡ್ಸ್ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಲಯ ಮಟ್ಟದ ಪುರುಷರ ಹಗ್ಗ ಜಗ್ಗಾಟ:

Suddi Udaya

ನೆರಿಯದಲ್ಲಿ ಚಿರತೆ ಪತ್ತೆ

Suddi Udaya

ಮೇ 17: ಜಯನಗರ-ಗುರಿಪಳ್ಳದಲ್ಲಿ 50ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಅಂಗವಾಗಿ ಉಚಿತ ಆರೋಗ್ಯ ಮತ್ತು ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಮನ್ ಶರ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ಗೆ ನೂತನ ಪ್ರಾಂಶುಪಾಲರಾಗಿ ಝೀನತ್ ಬಾನು ಅಧಿಕಾರ ಸ್ವೀಕಾರ

Suddi Udaya
error: Content is protected !!