September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘ ಅಧ್ಯಕ್ಷರಾಗಿ ಶ್ರೀಧರ ಜಿ. ಭಿಡೆ , ಉಪಾಧ್ಯಕ್ಷರಾಗಿ ಅನಂತ ಭಟ್ ಮಚ್ಚಿಮಲೆ ಅವಿರೋಧ ಆಯ್ಕೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘ ಉಜಿರೆ ಇದರ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ ಅಧ್ಯಕ್ಷ , ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಡೆಯಿತು.

6ನೇ ಬಾರಿಗೆ ಅಧ್ಯಕ್ಷರಾಗಿ ಶ್ರೀಧರ ಜಿ. ಭಿಡೆ ಹಾಗೂ ದ್ವಿತೀಯ ಬಾರಿಗೆ ಉಪಾಧ್ಯಕ್ಷರಾಗಿ ಅನಂತ ಭಟ್ ಮಚ್ಚಿಮಲೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಚುನಾವಣಾಧಿಕಾರಿಯಾಗಿ ಸಹಕಾರ ಸಂಘಗಳ ಪುತ್ತೂರು ಉಪಸಹಾಯಕ ನಿಬಂಧಕರಾದ ಎಂ. ರಘು ಕಾರ್ಯನಿರ್ವಹಿಸಿದ್ದರು.

Related posts

ತುಳುವರ ಬದುಕು, ಸಂಸ್ಕೃತಿ, ಸಂಘರ್ಷದ ಕಥಾನಕವೇ ಈ “ದಸ್ಕತ್”ಡಿಸೆಂಬರ್ 13 ರಂದು ಬಿಡುಗಡೆ,

Suddi Udaya

ಕುವೆಟ್ಟು : ಪಯ್ಯೊಟ್ಟು ನಿವಾಸಿ ಸೀತಾರಾಮ ಪೂಜಾರಿ ನಿಧನ

Suddi Udaya

ಉಜಿರೆ ಮಹಿಳಾ ವಿವಿದ್ದೋದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಶಶಿಕಲಾ ಡಿ ಗೌಡ , ಉಪಾಧ್ಯಕ್ಷರಾಗಿ ಪ್ರಮೀಳಾ

Suddi Udaya

ಶಿರ್ಲಾಲು ರಮಾನಂದ ಟೈಲರ್ ನಿಧನ

Suddi Udaya

‘ಪ್ರಾಚೀನ ಕನ್ನಡ ಸಾಹಿತ್ಯ ಅಧ್ಯಯನ: ಪ್ರಾರಂಭಿಕ ಪ್ರಯತ್ನಗಳು’ ಪ್ರಚಾರೋಪನ್ಯಾಸ ಕಾರ್ಯಕ್ರಮ

Suddi Udaya

ಮಾದಕ ವಸ್ತು ಗಾಂಜಾ ಮಾರಾಟಕ್ಕೆ ಯತ್ನ: ಕುವೆಟ್ಟು ನಿವಾಸಿ ಮೊಹಮ್ಮದ್ ರಫೀಕ್ ಬಂಧನ

Suddi Udaya
error: Content is protected !!