25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ವತಿಯಿಂದ ಸಾಹಿತಿ ಡಾ. ಎಸ್ ಎಲ್ ಭೈರಪ್ಪರವರಿಗೆ ನುಡಿನಮನ

ಉಜಿರೆ: ಇತ್ತೀಚೆಗೆ ಅಗಲಿದ ಕನ್ನಡದ ಮೇರು ಸಾಹಿತಿ ಡಾ ಎಸ್ ಎಲ್ ಭೈರಪ್ಪನವರಿಗೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ವತಿಯಿಂದ ನುಡಿನಮನ ಕಾರ್ಯಕ್ರಮ ನಡೆಸಲಾಯಿತು.

ಕಾಲೇಜಿನ ಪ್ರಾಚಾರ್ಯರಾದ ಪ್ರಮೋದ್ ಕುಮಾರ್ ಬಿ ಅವರು ಡಾ ಎಸ್ ಎಲ್ ಭೈರಪ್ಪನವರು ಕನ್ನಡ ಸಾಹಿತ್ಯಕ್ಕೆ ನೀಡಿದ ಕೊಡುಗೆಗಳ ಬಗ್ಗೆ ಮಾತನಾಡಿ , ಭೈರಪ್ಪನವರ ಭಾವ ಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕಾಲೇಜಿನ ಉಪಪ್ರಾಚಾರ್ಯರಾದ ಡಾ ರಾಜೇಶ್ ಬಿ ಮತ್ತು ಕಾಲೇಜಿನ ಎಲ್ಲಾ ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕ ಡಾ ಮಹಾವೀರ ಜೈನ್ ಕಾರ್ಯಕ್ರಮ ನಿರೂಪಿಸಿದರು .

Related posts

ಡಾ.ಸುಬ್ರಹ್ಮಣ್ಯ ಭಟ್ಟರ ದಕ್ಷಿಣ ಕನ್ನಡ ಭಾಷಾ ಸೊಗಡಿನ  ಮೂರನೇ ಕಾದಂಬರಿ “ಅಚ್ಚಣ್ಣ ಭಟ್ರು” ವನ್ನು  ಇಂದು ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಅಜ್ಮೀರ್ ಖಾಜಾ ಸಂಸ್ಮರಣೆ; ಸರ್ವಧರ್ಮೀಯ ಐದು ಕುಟುಂಬಗಳಿಗೆ ಆಹಾರದ ಕಿಟ್ ವಿತರಣೆ

Suddi Udaya

ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಮುಂದೆ ಸ್ಪರ್ಧಿಸುವ ಅಪೇಕ್ಷೆ: ಪತ್ರಿಕಾಗೋಷ್ಠಿ

Suddi Udaya

ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷ ಸೇರಿ ರಕ್ಷಿತ್ ಶಿವರಾಂ ಕೈ ಬಲ ಪಡಿಸಿದ ಮಚ್ಚಿನ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ

Suddi Udaya

ಉಜಿರೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!