25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಿಮರೋಡಿ ಮನೆಗೆ ಮೂರನೇ ಅಂತಿಮ ನೋಟಿಸ್ ಜಾರಿ ಮಾಡಿದ ಬೆಳ್ತಂಗಡಿ ಪೊಲೀಸರು

ಬೆಳ್ತಂಗಡಿ : ಅಕ್ರಮವಾಗಿ ಎರಡು ತಲವಾರು ಮತ್ತು ಒಂದು ಬಂದೂಕು ಪತ್ತೆ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗಾಗಿ ಎರಡು ನೋಟಿಸ್ ಜಾರಿ ಮಾಡಿದ್ದರೂ ಈವರೆಗೆ ಹಾಜರಾಗದ ಕಾರಣ ಮತ್ತೆ ಸೆ.26 ರಂದು ತಿಮರೋಡಿ ಮನೆಗೆ ಬೆಳ್ತಂಗಡಿ ಪೊಲೀಸರು ಮೂರನೇ ಅಂತಿಮ ನೋಟೀಸ್ ಸೆ.29 ಕ್ಕೆ ವಿಚಾರಣೆಗೆ ಹಾಜರಾಗಲು ತಿಮರೋಡಿ ಮನೆಯ ಗೋಡೆಗೆ ಅಂಟಿಸಿದ್ದಾರೆ.

ಉಜಿರೆ ಮಹೇಶ್ ಶೆಟ್ಟಿ ತಿಮರೋಡಿ ಪ್ರಕರಣ ದಾಖಲಾದ ಬಳಿಕ ಕಳೆದ ಹತ್ತು ದಿನಗಳಿಂದ ತಲೆಮರೆಸಿಕೊಂಡಿದ್ದು ಮೂರನೇ ನೋಟಿಸ್ ಗೆ ವಿಚಾರಣೆಗೆ ಹಾಜರಾಗದಿದ್ದಲ್ಲಿ ಬೆಳ್ತಂಗಡಿ ಪೊಲೀಸರು ಬಂಧಿಸಿ ಕರೆದುಕೊಂಡು ಬಂದು ವಿಚಾರಣೆ ನಡೆಸಲಿದ್ದಾರೆ ಎನ್ನಲಾಗಿದೆ.

ತಿಮರೋಡಿಗೆ ಒಂದು ಕಡೆ ಬಂದೂಕು ಪ್ರಕರಣ ಮತ್ತೊಂದು ಕಡೆ ಜಿಲ್ಲೆಯಿಂದ ಗಡಿಪಾರು ಆದೇಶ ಪ್ರಕರಣದಿಂದ ಬೆಳ್ತಂಗಡಿ ಬಿಟ್ಟು ಪರಾರಿಯಾಗಿದ್ದಾರೆ.

Related posts

ಫೇಸ್‌ಬುಕ್ ಮೂಲಕ ಪರಿಚಯವಾದ ಮಹಿಳೆಯಿಂದ ರೂ.6.96 ಲಕ್ಷ ವಂಚನೆ

Suddi Udaya

ಉಜಿರೆ ಶ್ರೀ ಧ.ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗುರುಪೂರ್ಣಿಮಾ ದಿನಾಚರಣೆ

Suddi Udaya

ಸುಳ್ಳು ಸುದ್ದಿ ಪ್ರಸಾರ ಹಾಗೂ ಅವ್ಯಾಚ್ಯ ನಿಂದನೆ ದೂರು : ಸುವರ್ಣ ನ್ಯೂಸ್ ಆ್ಯಂಕರ್ ಹಾಗೂ ವರದಿಗಾರ, ಕ್ಯಾಮೆರಾಮ್ಯಾನ್ ವಿರುದ್ಧ ಪ್ರಕರಣ ದಾಖಲು

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಕೆ.ವಿ. ಶ್ರೀನಿವಾಸ್ ನಿಯೋಜನೆ

Suddi Udaya

ಮಡಂತ್ಯಾರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಗ್ರಾಹಕರ ಸಭೆ

Suddi Udaya

ಪುಂಜಾಲಕಟ್ಟೆ ಚಾರ್ಮಾಡಿ ರಸ್ತೆ ಅಭಿವೃದ್ಧಿ ಅಗಲೀಕರಣ ಕಾಮಗಾರಿ ಆರಂಭ

Suddi Udaya
error: Content is protected !!