22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಕ್ಷೇತ್ರದ ವತಿಯಿಂದ ಕ್ರಿಟಿಕಲ್ ಫಂಡ್ ವಿತರಣೆ

ನಾರಾವಿ ವಲಯದ ನಾರಾವಿ ಕಾರ್ಯಕ್ಷೇತ್ರದ ತುಂಬೆಗುಡ್ಡೆ ನಿವಾಸಿ ಹರಿಸೇವಾ ಸಂಘದ ವಿಠಲ ಇವರಿಗೆ ಮುಖದ ಎಡಭಾಗದಲ್ಲಿ ಗಾಯವಾಗಿದ್ದು ಈ ಗಾಯವು ಕ್ಯಾನ್ಸರ್ ಗೆ ಕಾರಣವಾಗಿರುತ್ತದೆ. ಇವರಿಗೆ ಕ್ಷೇತ್ರದ ವತಿಯಿಂದ ಕ್ರಿಟಿಕಲ್ ಪಂಡ್ 30000 ಮಂಜೂರಾಗಿದ್ದು ಇದನ್ನು ಶ್ರದ್ಧಾ ಅಮಿತ್ ಇವರು ವಿತರಣೆ ಮಾಡಿದರು.

Related posts

ಮೂರು ವರ್ಷಗಳ ಹಿಂದೆ ಶಿಬಾಜೆಯಲ್ಲಿ ನಡೆದ ಶ್ರೀಧರ ಕೊಲೆ ಪ್ರಕರಣ: ಮರು ತನಿಖೆಗೆ ಎಸ್.ಐ.ಟಿ ರಚಿಸಿ ರಾಜ್ಯ ಸರಕಾರ ಆದೇಶ

Suddi Udaya

ಗುಂಡೂರಿ ದ.ಕ.ಜಿ.ಪಂ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಶೈಕ್ಷಣಿಕ ಕಿಟ್ ವಿತರಣೆ

Suddi Udaya

ಕರ್ನಾಟಕ ರಾಜ್ಯ ಬಜೆಟ್ – ಗ್ರಾಮ ಪಂಚಾಯತ್ ಸದಸ್ಯರಿಗೆ ಅನ್ಯಾಯ, ಕನ್ನಡಿಗರಿಗೆ ನಿರಾಶೆ: ವಿ.ಪ. ಸದಸ್ಯ ಕಿಶೋರ್ ಕುಮಾರ್

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಬೆಳ್ತಂಗಡಿ: 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ರಕ್ಷಿಸಿ ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್ ಲಾಯಿಲ

Suddi Udaya

ಜೆಸಿಐ ವಲಯ-15ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ಸಮ್ಮೇಳನದಲ್ಲಿ ಜೆಸಿ ಜಯೇಶ್ ಬರೆಟ್ಟೊ ರವರಿಗೆ ಪ್ರತಿಷ್ಠಿತ “ಸಾಧನಾಶ್ರೀ ಪುರಸ್ಕಾರ”

Suddi Udaya
error: Content is protected !!