July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಅಂಬೇಡ್ಕರ್ ಭವನದ ಬಳಿ ಅಸ್ವಸ್ಥಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಕರುಣಾಕರ ಬಂಗೇರ ಹಾಗೂ ಸಾಯಿರಾಂ ಅಂಬುಲೆನ್ಸ್ ಮಾಲಕ ಪವನ್ ಬಂಗೇರ

ಬೆಳ್ತಂಗಡಿ: ಬಸ್ ನಿಲ್ದಾಣದ ಬಳಿ ಅಸ್ವಸ್ಥಗೊಂಡು ಬಳಲಿದ್ದ ವೃದ್ದೆಯನ್ನು ತಾಲೂಕು ಆಸ್ಪತ್ರೆಗೆ ರವಾನಿಸಿ ಮಾನವೀಯತೆ ಮೆರೆದ ಘಟನೆ ಸೆ.26ರಂದು ಬೆಳಗ್ಗೆ 11 ಗಂಟೆಗೆ ನಡೆದಿದೆ.

ಕರುಣಾಕರ ಬಂಗೇರ ಅವರ ನೇತೃತ್ವದಲ್ಲಿ, ಪವನ್ ಬಂಗೇರ ಅವರ ಸಾಯಿರಾಂ ಆಂಬುಲೆನ್ಸ್ ನಲ್ಲಿ ವೃದ್ಧೆಯನ್ನು ಆಸ್ಪತ್ರೆಗೆ ರವಾನಿಸಿ ಮಾನವೀಯತೆ ಮೆರೆದಿದ್ದಾರೆ. ಮಿತೇಶ್, ಶಿಜಿತ್ ಹಾಗೂ ಸಾರ್ವಜನಿಕರು ಸಹಕರಿಸಿದರು.

Related posts

ಮುಂಡಾಜೆ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟಿಂಗ್ ಗೈಡಿಂಗ್ ಚಳುವಳಿಯ ಪ್ರಾರಂಭೋತ್ಸವ

Suddi Udaya

ಲಾಯಿಲ: ಶ್ರೀ ಮಹಮ್ಮಾಯಿ ಅಮ್ಮನವರ ಮಾರಿ ಪೂಜೋತ್ಸವ

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಾಹಬ್ಬ 2026

Suddi Udaya

ಶಾಲೆತ್ತಡ್ಕ ಸರಕಾರಿ ಪ್ರೌಢಶಾಲೆಗೆ ಸತತ 6ನೇ ಬಾರಿ ಶೇ.100 ಫಲಿತಾಂಶ

Suddi Udaya

ಇತಿಹಾಸ ಪ್ರಸಿದ್ಧ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನ ಅಳದಂಗಡಿ, ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ 20ನೇ ವಷ೯ದ ಗ್ರಾಮೀಣ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ, ರ್ಯಾಂಕ್ ವಿಜೇತ ವಿದ್ಯಾರ್ಥಿಗಳಿಗೆ ಪುರಸ್ಕಾರ, ಯೋಧರಿಗೆ ಗೌರವಾರ್ಪಣೆ

Suddi Udaya

ಮಕ್ಕಳ ಶಿಕ್ಷಣಕ್ಕೆ ಅಡ್ಡಿಯಾದ ಸಮಸ್ಯೆಗೆ ಶೀಘ್ರವಾಗಿ ಸ್ಪಂದಿಸಿದ ಶಾಸಕ ಹರೀಶ್ ಪೂಂಜ: ಬೋರ್‌ವೆಲ್ ಸೌಲಭ್ಯವನ್ನು ಒದಗಿಸುವ ಮೂಲಕ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಹೊಸ ಚೈತನ್ಯ

Suddi Udaya
error: Content is protected !!