25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಅಜಾಗರೂಕತೆ: ಧರೆಗುರುಳಿದ ನಾಲ್ಕು ವಿದ್ಯುತ್ ಕಂಬಗಳು

ಬೆಳ್ತಂಗಡಿ : ಮಂಗಳೂರು – ವಿಲ್ಲಪುರಂ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪ್ರಗತಿಯಲ್ಲಿದ್ದು ಹಳೆ ಪೇಟೆ ವಾಣಿ ಕಾಲೇಜು ಬಳಿ ಎಪಿಎಂಸಿ ಹೋಗುವ ರಸ್ತೆ ತಿರುವಿನಲ್ಲಿ ಜೆಸಿಬಿ ಮೂಲಕ ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ಸಂದರ್ಭದ ಮಣ್ಣು ಅಗೆದ ವೇಳೆ ನಾಲ್ಕು ವಿದ್ಯುತ್ ಕಂಬಗಳು ಧರೆಗುರುಳಿದ ಘಟನೆ ಸೆ.26 ರಂದು ನಡೆದಿದೆ.

ಘಟನೆ ನಡೆದ ವೇಳೆ ಯಾವುದೇ ವಾಹನಗಳು ಹಾಗೂ ಜನರ ಓಡಾಟ ಇರದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಲಿಲ್ಲ. ಪಟ್ಟಣದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ‌.

Related posts

ಬೆಳ್ತಂಗಡಿ ತಾಲೂಕು ಪರಿಶಿಷ್ಟ ವರ್ಗದ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸಾಧಕರಿಗೆ ಸನ್ಮಾನ

Suddi Udaya

ಕುಪ್ಪೆಟ್ಟಿ :ಕುಪ್ಪೆಟ್ಟಿ ಕ್ಲಸ್ಟರ್ ನ ಸಮೂಹ ಸಂಪನ್ಮೂಲ ವ್ಯಕ್ತಿ(CRP)ಯಾಗಿ ಕಾರ್ಯನಿರ್ವಹಿಸುತ್ತಿದ್ದ ಸಂಧ್ಯಾ ಬಿ. ಗೋಳಿತೊಟ್ಟು ಶಾಲೆಗೆ ವರ್ಗಾವಣೆ

Suddi Udaya

ಸಿವಿಲ್ ಇಂಜಿನಿಯರಿಂಗ್ ನಲ್ಲಿ ನ್ಯಾಯತರ್ಫುವಿನ ಮೋಹಿನಿ ಹೆಚ್ ರವರಿಗೆ ಚಿನ್ನದ ಪದಕ

Suddi Udaya

ಕಡಿರುದ್ಯಾವರ : ವಿದ್ಯುತ್ ಪರಿವರ್ತಕದಿಂದ ಕಿಡಿ ಸಿಡಿದು ವ್ಯಾಪಿಸಿದ ಬೆಂಕಿ

Suddi Udaya

ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ 30ನೇ ವಸತಿಯುತ ಉಚಿತ ಆರೋಗ್ಯ ತಪಾಸಣೆ, ಜಾಗೃತಿ ಶಿಬಿರ ಹಾಗೂ ಗಾಲಿಕುರ್ಚಿ ಜಾಥಾ:

Suddi Udaya

ಬೆಳ್ತಂಗಡಿ ಗ್ರಾ.ಪಂ. ಮಟ್ಟದ ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರರು ಮತ್ತು ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಬೆಳ್ತಂಗಡಿ ತಾಲೂಕು ಮಟ್ಟದ ಯೂನಿಯನ್ ರಚನೆ

Suddi Udaya
error: Content is protected !!